Featured

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ – vishwanews24

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ

   ಉಡುಪಿ: ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲುಕರಾವಳಿ ಬೈಪಾಸ್ಅಂಬಲಪಾಡಿ ಬೈಪಾಸ್ಬ್ರಹ್ಮಗಿರಿಅಜ್ಜರಕಾಡುಹಳೇ ತಾಲೂಕು ಕಚೇರಿ ಮೂಲಕ ಸಿಟಿ ಬಸ್ಸು ನಿಲ್ದಾಣ ತಲುಪಲು, ಸಂತೆಕಟ್ಟೆಯಿ0 ಉಡುಪಿಗೆ ಬರುವ ಉಳಿದ ಸಿಟಿ ಬಸ್ಸುಗಳು ಅಂಬಾಗಿಲುತಾ0ಗದಗಡಿಗು0ಡಿಬೈಲುಕಲ್ಸಂಕ ಮಾರ್ಗವಾಗಿ ಸಂಚರಿಸಿ ಸಿಟಿ ಬಸ್ಸು ನಿಲ್ದಾಣ ತಲುಪಲು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ ನಿಲ್ದಾಣ ತಲುಪುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.

    ಆದರೆ ಈಗಾಗಲೇ ಹಲವು ಬಾರಿ ಕುರಿತು ನೋಟೀಸ್ ನೀಡಿ ಪ್ರಕರಣ ದಾಖಲಿಸಿದ್ದರೂ ಕೂಡ ಅಂಬಾಗಿಲುಕಲ್ಪ0 ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದು ಅಂತಿಮ ಸೂಚನೆ ಎಂದು ಪರಿಗಣಿಸಿ ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸದೇ ಇರುವ ಸಿಟಿ ಬಸ್ಸುಗಳು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲುತಾ0ಗದಗಡಿಗುಂಡಿಬೈಲುಕಲ್ಸ0 ಮಾರ್ಗವಾಗಿ ಕಡ್ಡಾಯವಾಗಿ ಸಂಚರಿಸುವ0ತೆ ಸಂಬ0ದಪಟ್ಟ ಎಲ್ಲಾ ಬಸ್ಸು ಮಾಲೀಕರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಪರವಾನಿಗೆ ರದ್ದು ಪಡಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ  ಪ್ರಕಟಣೆ ತಿಳಿಸಿದೆ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago