Featured

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ – vishwanews24

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ

   ಉಡುಪಿ: ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲುಕರಾವಳಿ ಬೈಪಾಸ್ಅಂಬಲಪಾಡಿ ಬೈಪಾಸ್ಬ್ರಹ್ಮಗಿರಿಅಜ್ಜರಕಾಡುಹಳೇ ತಾಲೂಕು ಕಚೇರಿ ಮೂಲಕ ಸಿಟಿ ಬಸ್ಸು ನಿಲ್ದಾಣ ತಲುಪಲು, ಸಂತೆಕಟ್ಟೆಯಿ0 ಉಡುಪಿಗೆ ಬರುವ ಉಳಿದ ಸಿಟಿ ಬಸ್ಸುಗಳು ಅಂಬಾಗಿಲುತಾ0ಗದಗಡಿಗು0ಡಿಬೈಲುಕಲ್ಸಂಕ ಮಾರ್ಗವಾಗಿ ಸಂಚರಿಸಿ ಸಿಟಿ ಬಸ್ಸು ನಿಲ್ದಾಣ ತಲುಪಲು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ ನಿಲ್ದಾಣ ತಲುಪುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.

    ಆದರೆ ಈಗಾಗಲೇ ಹಲವು ಬಾರಿ ಕುರಿತು ನೋಟೀಸ್ ನೀಡಿ ಪ್ರಕರಣ ದಾಖಲಿಸಿದ್ದರೂ ಕೂಡ ಅಂಬಾಗಿಲುಕಲ್ಪ0 ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದು ಅಂತಿಮ ಸೂಚನೆ ಎಂದು ಪರಿಗಣಿಸಿ ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸದೇ ಇರುವ ಸಿಟಿ ಬಸ್ಸುಗಳು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲುತಾ0ಗದಗಡಿಗುಂಡಿಬೈಲುಕಲ್ಸ0 ಮಾರ್ಗವಾಗಿ ಕಡ್ಡಾಯವಾಗಿ ಸಂಚರಿಸುವ0ತೆ ಸಂಬ0ದಪಟ್ಟ ಎಲ್ಲಾ ಬಸ್ಸು ಮಾಲೀಕರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಪರವಾನಿಗೆ ರದ್ದು ಪಡಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ  ಪ್ರಕಟಣೆ ತಿಳಿಸಿದೆ

Vishwa News 24

Recent Posts

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

7 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

16 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago