ಉಡುಪಿ:ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ ನಡೆದಿದೆ.
ಚಪ್ಪಲಿ ಎತ್ತಿ ಲೇಡಿ ಕಂಡಕ್ಟರ್ ಮತ್ತೋರ್ವ ಬಸ್ ನಿರ್ವಾಹಕ ನೊಂದಿಗೆ ಜಗಳವಾಡಿದ್ದಾರೆ.ಭಾರತಿ ಬಸ್ ನ ಲೇಡಿ ಕಂಡಕ್ಟರ್ ರೇಖಾ, ದುರ್ಗಾಪ್ರಸಾದ್ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಸಂತೆಕಟ್ಟೆಯಲ್ಲಿ ಬಸ್ ನಿಲ್ಲಿಸಿದ್ದಾಗ ದುರ್ಗಾಪ್ರಸಾದ್ ಬಸ್ ನೊಳಗೆ ಬಂದು ಜಗಳವಾಡಿದ ರೇಖಾ ಪರಸ್ಪರ ಇಬ್ಬರು ಅವ್ಯಾಚ್ಯ ಶಬ್ದಗಳ ಬಳಸಿ ಪ್ರಯಾಣೀಕರ ಎದುರೇ ಕೈ ಕೈ ಮಿಲಾಯಿಸಿದ್ದಾರೆ.
ಸದ್ಯ ಕಂಡಕ್ಟರ್ ಗಳು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಪ್ರಥಮ ಮಹಿಳಾ ಬಸ್ ಕಂಡಕ್ಟರ್ ಆಗಿ ಹೆಸರು ಮಾಡಿದ್ದ ರೇಖಾ ಕಳೆದ ಹಲವು ವರ್ಷಗಳಿಂದ ಉಡುಪಿ- ಕುಂದಾಪುರ ನಡುವೆ ಸಂಚರಿಸುವ ಭಾರತಿ ಮೋಟಾರ್ಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…