ಉಡುಪಿ:ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ ನಡೆದಿದೆ.
ಚಪ್ಪಲಿ ಎತ್ತಿ ಲೇಡಿ ಕಂಡಕ್ಟರ್ ಮತ್ತೋರ್ವ ಬಸ್ ನಿರ್ವಾಹಕ ನೊಂದಿಗೆ ಜಗಳವಾಡಿದ್ದಾರೆ.ಭಾರತಿ ಬಸ್ ನ ಲೇಡಿ ಕಂಡಕ್ಟರ್ ರೇಖಾ, ದುರ್ಗಾಪ್ರಸಾದ್ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಸಂತೆಕಟ್ಟೆಯಲ್ಲಿ ಬಸ್ ನಿಲ್ಲಿಸಿದ್ದಾಗ ದುರ್ಗಾಪ್ರಸಾದ್ ಬಸ್ ನೊಳಗೆ ಬಂದು ಜಗಳವಾಡಿದ ರೇಖಾ ಪರಸ್ಪರ ಇಬ್ಬರು ಅವ್ಯಾಚ್ಯ ಶಬ್ದಗಳ ಬಳಸಿ ಪ್ರಯಾಣೀಕರ ಎದುರೇ ಕೈ ಕೈ ಮಿಲಾಯಿಸಿದ್ದಾರೆ.
ಸದ್ಯ ಕಂಡಕ್ಟರ್ ಗಳು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಪ್ರಥಮ ಮಹಿಳಾ ಬಸ್ ಕಂಡಕ್ಟರ್ ಆಗಿ ಹೆಸರು ಮಾಡಿದ್ದ ರೇಖಾ ಕಳೆದ ಹಲವು ವರ್ಷಗಳಿಂದ ಉಡುಪಿ- ಕುಂದಾಪುರ ನಡುವೆ ಸಂಚರಿಸುವ ಭಾರತಿ ಮೋಟಾರ್ಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…