Featured

ಉಡುಪಿ: ಬಸ್‌ ಟೈಮಿಂಗ್‌ ವಿಚಾರ – ಎರಡು ಖಾಸಗಿ ಬಸ್‌ ನಿರ್ವಾಹಕರ ನಡುವೆ ಹೊಡೆದಾಟ – Vishwanews24

ಉಡುಪಿ: ಬಸ್‌ ಟೈಮಿಂಗ್‌ ವಿಚಾರ: ಎರಡು ಖಾಸಗಿ ಬಸ್‌ ನಿರ್ವಾಹಕರ ನಡುವೆ ಹೊಡೆದಾಟ

ಉಡುಪಿ:ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್‌ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ ನಡೆದಿದೆ.

ಚಪ್ಪಲಿ ಎತ್ತಿ ಲೇಡಿ ಕಂಡಕ್ಟರ್‌ ಮತ್ತೋರ್ವ ಬಸ್‌ ನಿರ್ವಾಹಕ ನೊಂದಿಗೆ ಜಗಳವಾಡಿದ್ದಾರೆ.ಭಾರತಿ ಬಸ್ ನ ಲೇಡಿ ಕಂಡಕ್ಟರ್ ರೇಖಾ, ದುರ್ಗಾಪ್ರಸಾದ್ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಸಂತೆಕಟ್ಟೆಯಲ್ಲಿ ಬಸ್ ನಿಲ್ಲಿಸಿದ್ದಾಗ ದುರ್ಗಾಪ್ರಸಾದ್ ಬಸ್ ನೊಳಗೆ ಬಂದು ಜಗಳವಾಡಿದ ರೇಖಾ ಪರಸ್ಪರ ಇಬ್ಬರು ಅವ್ಯಾಚ್ಯ ಶಬ್ದಗಳ ಬಳಸಿ ಪ್ರಯಾಣೀಕರ ಎದುರೇ ಕೈ ಕೈ ಮಿಲಾಯಿಸಿದ್ದಾರೆ.

ಸದ್ಯ ಕಂಡಕ್ಟರ್ ಗಳು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಪ್ರಥಮ ಮಹಿಳಾ ಬಸ್ ಕಂಡಕ್ಟರ್ ಆಗಿ ಹೆಸರು ಮಾಡಿದ್ದ ರೇಖಾ ಕಳೆದ ಹಲವು ವರ್ಷಗಳಿಂದ ಉಡುಪಿ- ಕುಂದಾಪುರ ನಡುವೆ ಸಂಚರಿಸುವ ಭಾರತಿ ಮೋಟಾರ್ಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago