ಉಡುಪಿ: ಇತ್ತೀಚಿನ ದಿನದಲ್ಲಿ ಬಾಂಗ್ಲಾದೇಶದ ನಾಗರಿಕರು ಕರಾವಳಿ ಜಿಲ್ಲೆಗಳಲ್ಲಿ ವಾಸವಿರುವುದನ್ನು ಕಂಡು ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ತೀವ್ರ ಖಂಡಿಸಿದ್ದಾರೆ .
ಕಳೆದ 11 ವರ್ಷಗಳಿಂದ ಆಡಳಿತ ಮಾಡುತ್ತಿರುವ ಬಿಜೆಪಿ ಸರಕಾರ, ಅದರ ಗೃಹ ಇಲಾಖೆಯ ಆಡಳಿತ ಕ್ರಮದ ಬಗ್ಗೆ, ದೇಶದ ಜನರ ಹಿತದೃಷ್ಟಿ ಮತ್ತು ಭದ್ರತೆಯ ಬಗ್ಗೆ ತೀವ್ರ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಆಡಳಿತ ಇರುವ ಸಮಯದಲ್ಲಿ ಬಿಜೆಪಿ ಸರಕಾರವು ನೆರೆದೇಶದ ಜನರು ಭಾರತಕ್ಕೆ ನುಸುಳಿಕೊಂಡು ಬಂದು ಇಲ್ಲಿ ಜೀವನ ಮಾಡಲು ಕಾಂಗ್ರೆಸ್ ಸರಕಾರ ಅವಕಾಶ ಕೊಡುತ್ತಿದ್ದಾರೆಂದು ಸುಳ್ಳು ಆರೋಪ ಮಾಡಿ ಜನರ ದಿಕ್ಕನ್ನು ತಪ್ಪಿಸಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ನೆರೆ ರಾಷ್ಟ್ರ ಬಾಂಗ್ಲಾದೇಶದ ಪ್ರಜೆಗಳು ಭಾರತಕ್ಕೆ ಬಂದು ಅದೂ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವಂತೆ ಪ್ರೇರಣೆಯನ್ನು ಬಿಜೆಪಿ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನಾದರೂ ಬಿಜೆಪಿ ಆಡಳಿತ ಪಕ್ಷದ ನಾಯಕರು ಬೇರೆ ಪಕ್ಷದ ನಾಯಕರಿಗೆ ವ್ಯಂಗ್ಯ ಮಾಡುವುದನ್ನು ಬಿಟ್ಟು ಆಡಳಿತ ಪಕ್ಷವಾದ ತನ್ನ ಪಕ್ಷದ ಸಚಿವರಿಗೆ ಬುದ್ಧಿ ಹೇಳುವಂತೆ ಪ್ರಸಾದ್ ರಾಜ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…