ಉಡುಪಿ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆ : ರಘುಪತಿ ಭಟ್‌ ಅವರ ನಿರ್ಲಕ್ಷ್ಯದ ಪರಿಣಾಮ ಇಂದು ಸಿಬಂದಿಗಳು ಕಷ್ಟ ಪಡುವಂತಾಗಿದೆ : ಡಿಯೋನ್‌ ಡಿಸೋಜಾ ಆರೋಪ – Vishwanews24

Share this on WhatsAppಪ್ರಮೋದ್‌ ಮಧ್ವರಾಜ್‌ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಆಸ್ಪತ್ರೆ ಇಂದು ರಾಜಕೀಯ ಆಟಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ.. ಉಡುಪಿಯ ಶಾಸಕರು ವಸ್ತ್ರ ಸಂಹಿತೆಯ ವಿಚಾರವನ್ನು ಎತ್ತಿಕೊಂಡು ಶಾಂತಿಯನ್ನು ಹಾಳು ಮಾಡುವ ವಿಚಾರದಲ್ಲಿ ಮಗ್ನರಾಗಿದ್ದಾರೆ.. ಆಸ್ಪತ್ರೆಯ ಸಿಬಂದಿಗಳ ವೇತನವನ್ನು ತಡೆಹಿಡಿದಿರುವುದು ನಿರ್ಲಕ್ಷ್ಯ … Continue reading ಉಡುಪಿ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆ : ರಘುಪತಿ ಭಟ್‌ ಅವರ ನಿರ್ಲಕ್ಷ್ಯದ ಪರಿಣಾಮ ಇಂದು ಸಿಬಂದಿಗಳು ಕಷ್ಟ ಪಡುವಂತಾಗಿದೆ : ಡಿಯೋನ್‌ ಡಿಸೋಜಾ ಆರೋಪ – Vishwanews24