ಉಡುಪಿ: ಉಡುಪಿಯ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಿನಿಂದ ವೇತನ ನೀಡದಿರುವುದನ್ನು ಖಂಡಿಸಿ 153 ಸಿಬ್ಬಂದಿಗಳು ಫೆ.23ರಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಸರ್ಕಾರ ಮತ್ತು ಬಿಆರ್ ಶೆಟ್ಟಿ ಕಂಪನಿಯ ನಡುವಿನ ತಿಕ್ಕಾಟದಿಂದ 153 ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿಭಟನೆಯಲ್ಲಿ ಖಾಲಿ ಗೃಹೋಪಯೋಗಿ ವಸ್ತು ಹಾಗೂ ಪಾತ್ರೆಯನ್ನು ಪ್ರದರ್ಶಿಸಿ ತಮಗೆ ಬಂದಿರು ದುಸ್ಥಿತಿಯನ್ನು ತೊರಿಕೊಂಡರು.
ಇದನ್ನೂ ಓದಿ :
ಸರ್ಕಾರ ಮತ್ತು ಆಸ್ಪತ್ರೆಯ ಆಡಳಿತ ಮಂಡಳಿಯ ತಿಕ್ಕಾಟದಿಂದ ನಮ್ಮನ್ನು ಅನಾಥರನ್ನಾಗಿಸಿದೆ. ಕಳೆದ ಮೂರು ತಿಂಗಳಿನಿಂದ ವೇತನ ನೀಡಿಲ್ಲ, ಮನೆಯಲ್ಲಿ ನಮ್ಮ ವೇತನವನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ, ಇದರಿಂದ ನಾವು ಸಾಕಷ್ಟು ಕಷ್ಟಪಡಬೇಕಾಗಿದೆ, ಅದರಿಂದ ನಮ್ಮ ಸಂಬಳವನ್ನು ಬಿಡುಗಡೆ ಮಾಡುವಂತೆ ಧರಣಿ ನಿರತ ಸಿಬ್ಬಂದಿ ಮನವಿ ಮಾಡಿದರು.
ಇನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ವೊಳಕಾಡು, ಸರಕಾರದ ನಿರಾಸಕ್ತಿಯಿಂದ ಇಲ್ಲಿನ 153ಕ್ಕೂ ಹೆಚ್ಚು ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದೆ ಇಲ್ಲಿ ಹೆರಿಗೆ ಆಸ್ಪತ್ರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಲ್ಲದೆ ನೂತನವಾಗಿ ನಿರ್ಮಾಣಗೊಂಡಿರುವ ಆಸ್ಪತ್ರೆ ಆರಂಭದಲ್ಲಿ ಉತ್ತಮ ಸೇವೆ ನೀಡುತ್ತಾ ಬಂದಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಹಲವು ಸಮಸ್ಯೆಗಳು ಸೃಷ್ಟಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…