ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣ
ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ಸಿಗುತ್ತದೆ ಅಂತ ಬಡಾಯಿ ಬಿಡುತ್ತಿದ್ದ ಚೈತ್ರಾ ಕುಂದಾಪುರ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ
ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನೇತೃತ್ವ ಇದೆ
ನರೇಂದ್ರ ಮೋದಿ ಅಮಿತ್ ಶಾ ನಡ್ದ ಲೋಕಸಭೆಗೆ ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ
ಸ್ಪರ್ಧೆ ಮಾಡುತ್ತೇನೆ ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡ್ರು ಅದಕ್ಕೆ ಬೆಲೆ ಇರುವುದಿಲ್ಲ
ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಲ್ಲಿ ಸ್ಪರ್ಧೆ ಮಾಡಬೇಕು ಅಂತ
ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು
ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರ ದುರುಪಯೋಗ ಮಾಡಿದ ವಿಚಾರ
ಯಾರು ಯಾರು ಡೆಲ್ಲಿ ನಾಯಕರ, ರಾಜ್ಯ ನಾಯಕರ ಹೆಸರು ದುರುಪಯೋಗ ಮಾಡಿಕೊಂಡಿದ್ದಾರೆ
ಈ ಲಿಂಕ್ ತನಿಖೆ ಆಗಬೇಕು, ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ
ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿಯು ಇಲ್ಲ, ಮುಂದೆ ಬರುವುದೂ ಇಲ್ಲ
ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ
ಉಡುಪಿಯಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿಕೆ
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…