Featured

ಉಡುಪಿ : ಬಿಜೆಪಿ ಜಿಲ್ಲಾ ಕಲೆ ಮತ್ತು  ಸಾಂಸ್ಕೃತಿಕ ಪ್ರಕೋಷ್ಠದ ಸರಣಿ ಕಾರ್ಯಕ್ರಮಗಳ ಉದ್ಘಾಟನೆ -Vishwanews24

ಉಡುಪಿ : ಪಕ್ಷದ ಕೆಲಸದ ಮೂಲಕ ದೇಶ ಸೇವೆ :  ಕುಯಿಲಾಡಿ

ಬಿಜೆಪಿ ಜಿಲ್ಲಾ ಕಲೆ ಮತ್ತು  ಸಾಂಸ್ಕೃತಿಕ ಪ್ರಕೋಷ್ಠದ ಸರಣಿ ಕಾರ್ಯಕ್ರಮಗಳ ಉದ್ಘಾಟನೆ -Vishwanews24

 

ಉಡುಪಿ : ಬಿ.ಜೆ.ಪಿ.ಯ ಪ್ರಕೋಷ್ಠಗಳು ಸಕ್ರಿಯವಾಗಿ ತೊಡಗಿಸಿಕೊಂಡಾಗ ಪಕ್ಷ ಸಂಘಟನೆಗೆ ಹೆಚ್ಚಿನ ಶಕ್ತಿ ತುಂಬಿದ0ತಾಗುತ್ತದೆ. ಪಕ್ಷದ ವಿವಿಧ ಘಟಕಗಳ ಚಟುವಟಿಕೆಗಳೆಲ್ಲವೂ ಪಕ್ಷದ ಸೇವೆಯೇ ಆಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ರಂಗಗಳನ್ನು ಪ್ರತಿನಿಧಿಸುವ ಎಲ್ಲ ೨೪ ಪ್ರಕೋಷ್ಠಗಳು ಸಕ್ರಿಯವಾಗಿ ಕಾರ್ಯೋನ್ಮುಖವಾಗಲಿ. ಪಕ್ಷದ ಕೆಲಸ ಕಾರ್ಯಗಳ ಮೂಲಕ ದೇಶದ ಸೇವೆ ಎಂಬ ಉದಾತ್ತ ಧ್ಯೇಯ ಇನ್ನಷ್ಟು ಸದೃಢವಾಗಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸರಣಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಸರ್ಕಾರದ ವಿರುದ್ಧ ​ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿಯಲ್ಲಿ ಸಂಘಟನೆಗಾಗಿ ವಿವಿಧ ಮಂಡಲ ಮೋರ್ಚಾ ಪ್ರಕೋಷ್ಠಗಳ ಮೂಲಕ ಬಹಳಷ್ಟು ಅವಕಾಶಗಳಿವೆ. ನಿರಂತರ ಚಟುವಟಿಕೆಗಳಿಂದ ಯಶಸ್ಸನ್ನು ಸಾಧಿಸಲು ಸಾಧ್ಯ. ಇಂದಿನ ತಾಂತ್ರಿಕ ಯುಗದಲ್ಲಿ ಕಲೆ, ಸಾಂಸ್ಕçತಿಕ ಕಾರ್ಯಕ್ರಮಗಳು ಒತ್ತಡಗಳ ನಡುವಿನ ಬದುಕಿನಲ್ಲಿ ಮನಸ್ಸಿಗೆ ತುಸು ಸಂತಸ ನೀಡುವ ವಾಹಕಗಳಾಗಿವೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಯ ಜೊತೆಗೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಮುಂದಿನ ಯೋಜನೆಗಳು ಫಲಪ್ರದವಾಗಲಿ ಎಂದು ಶುಭ ಹಾರೈಸಿದರು.

ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ , ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು : ರಮೇಶ್ ಜಾರಕಿಹೊಳಿ -Vishwanews24

ಬಿಜೆಪಿ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಸಂಚಾಲಕ ಗಣೇಶ್ ಬ್ರಹ್ಮಾವರ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ ಹಾಗೂ ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಸಮಿತಿ ಸದಸ್ಯೆ ಶೃತಿ ಕಾಶಿ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು ವಂದಿಸಿದರು.

ಸಾAಸ್ಕçತಿಕ ಕಾರ್ಯಕ್ರಮಗಳ ಅಂಗವಾಗಿ ಮಾತೃ ಮಂಡಳಿ ಕಡಿಯಾಳಿ ತಂಡದಿAದ ಭಜನಾ ಕಾರ್ಯಕ್ರಮ ಮತ್ತು ಕಲಾರ್ಘ್ಯ ಉಡುಪಿ ತಂಡದಿAದ ನೃತ್ಯ ಸಂಗೀತ ವೈವಿಧ್ಯ ಕಾರ್ಯಕ್ರಮ ಜರಗಿತು.

ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ : ಡಿ.ಕೆ.ಶಿ -Vishwanews24

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

7 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

17 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

17 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

18 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

18 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

18 hours ago