ಉಡುಪಿ: ಜಿಲ್ಲಾ ಮತ್ತು ಉಡುಪಿ ನಗರ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಪಕ್ಷದ ‘ಶಕ್ತಿ ವಂದನ’ ಅಭಿಯಾನದ ಅಂಗವಾಗಿ ಮಂಗಳವಾರ ಬನ್ನಂಜೆ ಶ್ರೀ ನಾರಾಯಣ ಗುರು ವೃತ್ತದಿಂದ ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿಯವರೆಗೆ ಮಹಿಳಾ ಕಾರ್ಯಕರ್ತರ ಬೃಹತ್ ಬೈಕ್ ರ್ಯಾಲಿ ನಡೆಯಿತು.
ಬಿಜಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ರ್ಯಾಲಿಗೆ ಚಾಲನೆ ನೀಡಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಮುಖಂಡರಾದ ರೇಶ್ಮಾ ಉದಯ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಮುಖರಾದ ರಾಘವೇಂದ್ರ ಕಿಣಿ, ದಿನೇಶ್ ಅಮೀನ್, ನವೀನ್ ಶೆಟ್ಟಿ ಕುತ್ಯಾರು,ಜಗದೀಶ್ ಕಪ್ಪೆಟ್ಟು, ಶಿವಕುಮಾರ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಸುಜಲಾ, ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.
ರ್ಯಾಲಿಯು ಬನ್ನಂಜೆ ಶ್ರೀನಾರಾಯಣ ಗುರು ವೃತ್ತದಿಂದ ಪ್ರಾರಂಭಗೊಂಡು ಉಡುಪಿ ಸಿಟಿ ಬಸ್ ನಿಲ್ದಾಣ, ಕಲ್ಸಂಕ, ಕುಂಜಿಬೆಟ್ಟು, ಶಾರದಾ ಕಲ್ಯಾಣ ಮಂಟಪ ಮಾರ್ಗವಾಗಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಸಮಾಪನಗೊಂಡಿತು.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…