ಉಡುಪಿ:ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಗೆ ಮತ್ತೆ ಬೆದರಿಕೆ ಹಾಕಲಾಗಿದೆ. ಮಾರಿಗುಡಿ ಇನ್ಯಾಗ್ರಾಮ್ ಪೇಜ್ ನಲ್ಲಿ ಮತ್ತೆ ಬೆದರಿಕೆ ಹಾಕಲಾಗಿದ್ದು, ಶ್ರದ್ಧಾಂಜಲಿ ಬ್ಯಾನರ್ ಬೇಗ ತಯಾರು ಮಾಡಿಡು,ಮತ್ತೆ ಹುಟ್ಟಿ ಬರಬೇಡ ಎಂದು ಬೆದರಿಕೆ ಸಂದೇಶ ಬರೆಯಲಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭದ್ರತೆ ಪಡೆಯುವಂತೆ ಸೂಚನೆ ನೀಡಿದೆ. ಯಶ್ ಪಾಲ್ ಸುವರ್ಣ,ಹಿಜಾಬ್ ವಿವಾದದ ವೇಳೆ ಮುಂಚೂಣಿಯಲ್ಲಿದ್ದರು.ಮಾತ್ರವಲ್ಲ,ಮಳಲಿ ಮಸೀದಿ ಕುರಿತು ಹೇಳಿಕೆಯನ್ನೂ ನೀಡಿದ್ದರು.
ಬೆದೆರಿಕ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಯಶ್ ಪಾಲ್ ಸುವರ್ಣ ಅಭಿಮಾನಿಗಳು ಈಗಾಗಲೇ ಎಸ್ಸಿ ಗೆ ಮನವಿ ಮಾಡಿದ್ದಾರೆ.ಅಲ್ಲದ ಕಾಪು ಠಾಣೆಯಲ್ಲಿ ಯುವಮೋರ್ಚಾ ಈಗಾಗಲೇ ದೂರು ದಾಖಲು ಮಾಡಿತ್ತು.ಆದರೆ ಯಶ್ ಪಾಲ್ ಸುವರ್ಣ ತಾವಾಗಿಯೇ ಇನ್ನೂ ದೂರು ದಾಖಲಿಸಿಲ್ಲ.ಎರಡು ಬಾರಿ ಬೆದರಿಕೆ ಹಿನ್ನೆಲೆಯಲ್ಲಿ ಯಶಾಲ್ ಗೆ ಭದ್ರತೆ ನೀಡುವ ಬಗ್ಗೆ ಪೊಲೀಸ್ ಇಲಾಖೆ ಚಿಂತನ ನಡೆಸಿದೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…