Featured

ಉಡುಪಿ: ಬಿಜೆಪಿ ಸದಸ್ಯೆ ಶೋಭಾ ಬೇಕಲ್ ಕಾಂಗ್ರೆಸ್ ಸೇರ್ಪಡೆ – Vishwanews24

ಉಡುಪಿ: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಸದಸ್ಯೆ ಶೋಭಾ ಬೇಕಲ್

ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪರ್ಕಳದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕರಾವಳಿ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಸಗ್ರಿ ವಾರ್ಡಿನ ಬಿಜೆಪಿ ಪಕ್ಷದ ಸದಸ್ಯರಾದ ಶೋಭಾ ಬೇಕಲ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು, ಮಾಜಿ ಸಂಸದರಾದ ಬಿ ಎಲ್ ಶಂಕರ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಘ್ಲೆ, ನಾಯಕರಾದ ಎಂ ಏ ಗಫೂರ್, ದಿವಾಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಸುಕುಮಾರ್ , ಪ್ರಸಾದ್ ರಾಜ್ ಕಾಂಚನ್ ಅವರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

6 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

7 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

7 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

8 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

8 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

8 hours ago