ಉಡುಪಿ : ಮಾಜಿ ಸಚಿವ ಪ್ರಮೋಜ್ ಮಧ್ವರಾಜ್ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವಿಚಾರ ಕೆಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಮೋದ್ ಮಧ್ವರಾಜ್, ಈ ಬಗ್ಗೆ ನನ್ನ ಬಳಿಯೇ ಮಾಹಿತಿ ಇಲ್ಲ. ಗೊತ್ತಾದರೆ ನಿಮಗೆ ತಿಳಿಸುತ್ತೇನೆ ಎಂದಿದ್ದಾರೆ.
ಮಲ್ಪೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪತ್ರಿಕಾಗೋಷ್ಠಿ ಕರೆಯದೆ , ಮಾಧ್ಯಮದವರ ಜೊತೆ ಮಾತನಾಡದೆ ತುಂಬಾ ವರ್ಷಗಳಾಗಿವೆ.ಅತೀ ಶೀಘ್ರದಲ್ಲೇ ಮಾತನಾಡುತ್ತೇನೆ. ನನ್ನ ಪರ ಹಾಗೂ ವಿರೋಧವಾಗಿ ಚರ್ಚೆ ಮಾಡುತ್ತಿರುವುದು ಇದು ಹೊಸದಲ್ಲ. ಹಳೆಯ ಪ್ರಕ್ರಿಯೆ ಈಗಲೂ ಮುಂದುವರೆಯುತ್ತಿದೆ ಎಂದರು.
ನನ್ನ ಬಗ್ಗೆ ಚರ್ಚೆಗೆ ಯಾರು ಕಾರಣ ಎಂಬುದು ನನಗೆ ಗೊತ್ತಿಲ್ಲ. ನನ್ನ ಬಗ್ಗೆ ಚರ್ಚೆ ನಡೆಯುತ್ತಿರುವುದಕ್ಕೆ ನಾನು ಸಂತೋಷ ಪಡುತ್ತಿದ್ದೇನೆ. ಬದಲು ಅದಕ್ಕಾಗಿ ದುಃಖ ಪಡುವುದಾಗಲೀ ಇನ್ನೊಬ್ಬರನ್ನು ದೂರುವುದಾಗಲೀ ಮಾಡುವುದಿಲ್ಲ. ನನ್ನ ಮುಂದಿನ ರಾಜಕೀಯ ದೇವರು ನಡೆಸಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…