ಉಡುಪಿ : ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಇವರು ಬೂತ್ ಸಮಿತಿ ಅಧ್ಯಕ್ಷರೊಂದಿಗೆ ನಡೆಸುವ ಸಭೆಯು ಉಡುಪಿ ಜಿಲ್ಲಾ ಬಿಜೆಪಿಗೆ ಹೊಸ ಶಕ್ತಿ ತುಂಬಲಿದೆ ಎಂದು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಎಸ್. ಶೆಟ್ಟಿ ತಿಳಿಸಿದರು.
ರಾಷ್ಟಿçÃಯ ಅಧ್ಯಕ್ಷರ ಭೇಟಿಯ ಬಗ್ಗೆ ಜಿಲ್ಲಾ ಮಹಿಳಾ ಮೋರ್ಚಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಇವರು ಉಡುಪಿ ಜಿಲ್ಲೆಯ ೫ ಸ್ಥಾನಗಳನ್ನು ಬಿಜೆಪಿ ಗೆಲುವಿನ ಅಂತರ ಈ ಸಭೆಯಿಂದ ಹೆಚ್ಚಲಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಮಂಗಳೂರು ಪ್ರಭಾರಿಗಳಾದ ಉದಯಕುಮಾರ್ ಶೆಟ್ಟಿಯವರು, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ರವರು ರಾಷ್ಟಿçÃಯ
ಅಧ್ಯಕ್ಷರ ಜಿಲ್ಲಾ ಪ್ರವಾಸದ ಪೂರ್ವ ತಯಾರಿಗೆ ಮಾರ್ಗದರ್ಶನ ಮಾಡಿದರು. ಸಭೆಯಲ್ಲಿ ಜಿಲ್ಲಾ ಬಜೆಪಿ ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಸುಜಲಾ ಸತೀಶ್, ಅಶ್ವಿನಿ ಶೆಟ್ಟಿ, ಲಕ್ಷಿö್ಮÃ, ದಯಾಶಿನಿ, ಪೂರ್ಣಿಮ ರತ್ನಾಕರ್, ನೀರಜಾ ಶೆಟ್ಟಿ, ವಿದ್ಯಾ ಶ್ಯಾಮ ಸುಂದರ್, ಕಾವೇರಿ ಗಾಣಿಗ, ಸರೋಜಾ ಶೆಣೈ, ಸುಗುಣ ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…