ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇಟ್ಟಿರುವ ಪರಿಣಾಮ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ರೋಗಿಗಳಿಗೆ ಮಾತ್ರ ಎಂ ಆರ್ ಐ ಸೇವೆ ನೀಡುತ್ತಿದ್ದು, ಇತರ ರೋಗಿಗಳಿಗೆ ವೈದ್ಯರ ಸಲಹೆಯ ಮೇರೆಗೂ ಸ್ಕ್ಯಾನಿಂಗ್ ಸೇವೆ ನೀಡುತ್ತಿಲ್ಲ.
ಖಾಸಗಿ ಸಂಸ್ಥೆಗೆ 6 ತಿಂಗಳಿನಿಂದ ಬಿಲ್ ಪಾವತಿ ಬಾಕಿ ಇರುವ ಬಗ್ಗೆ ಸಂಸ್ಥೆ ಆರೋಪಿಸುತ್ತಿದ್ದು, ಸರಕಾರ ಆರೋಗ್ಯ ಸಂಬಂಧಿತ ಸೇವೆಗಳ ವಿಚಾರದಲ್ಲಿ ಎಂದಿಗೂ ರಾಜೀ ಮಾಡದೆ ಜನಸಾಮಾನ್ಯರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕು.
ರಾಜ್ಯ ಸರ್ಕಾರ ತಕ್ಷಣ ಖಾಸಗಿ ಸಂಸ್ಥೆಗೆ ಬಾಕಿ ಮೊತ್ತ ಪಾವತಿಸಿ ವ್ಯತ್ಯಯವಾಗಿರುವ ಸೇವೆಯನ್ನು ಪರಿಹರಿಸುವಂತೆ ಆರೋಗ್ಯ ಸಚಿವರಿಗೆ ಅಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…