ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ, ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರದ ಮತ್ತು ಸ್ವಚ್ಛತೆಯ ದೃಷ್ಟಿಯಿಂದ, ನಗರಸಭಾ ವ್ಯಾಪ್ತಿಯ ಪ್ರಮುಖ ಬಸ್ ತಂಗುದಾಣ, ರಸ್ತೆ ಹಾಗೂ ವೃತ್ತಗಳ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳು, ಎಪಿಎಂಸಿ ಮಾರುಕಟ್ಟೆಯ ಆವರಣಕ್ಕೆ ತಕ್ಷಣವೇ ಸ್ಥಳಾಂತರಿಸಬೇಕು. ತಪ್ಪಿದ್ದಲ್ಲಿ ನಗರಸಭಾ ವತಿಯಿಂದ ಫೆಬ್ರವರಿ 18 ರಂದು ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]