Featured

ಉಡುಪಿ : ಬುರ್ಖಾ, ಟೋಪಿ ಕೇಳಿ ಮುಂದೆ ಷರಿಯತ್ ಕಾನೂನು ಕೇಳುತ್ತಾರೆ :  ಹಿಂದೂ ಜಾಗರಣಾ ವೇದಿಕೆ – Vishwanews24

ಉಡುಪಿ : ಬುರ್ಖಾ, ಟೋಪಿ ಕೇಳಿ ಮುಂದೆ ಷರಿಯತ್ ಕಾನೂನು ಕೇಳುತ್ತಾರೆ..

ಶೈಕ್ಷಣಿಕ ವಾತಾವರಣ ಕೆಡಿಸಲು ಹಿಂದೂ ಜಾಗರಣಾ ವೇದಿಕೆ ಬಿಡುವುದಿಲ್ಲ..

ಸರ್ಕಾರಿ ಶಿಕ್ಷಣ ಬೇಡದಿದ್ದರೆ ಮದರಾಸ ಶಿಕ್ಷಣ ಪಡೆಯಿರಿ..

ಹಿಂದೂ ಜಾಗರಣಾ ವೇದಿಕೆ – Vishwanews24

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಬ್ ಹಕ್ಕಿಗಾಗಿ 8 ಮುಸಲ್ಮಾನ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದಾರೆ. ಕಾಲೇಜಿಗೆ ಹಿಂದೂ ಜಾಗರಣಾ ವೇದಿಕೆ ಭೇಟಿ ನೀಡಿದೆ. ಶಾಲೆ ಕಾಲೇಜಿನಲ್ಲಿ ಸಮವಸ್ತ್ರ, ಸಮಾನತೆ ಇರಬೇಕು. ಬುರ್ಖಾ, ಟೋಪಿ ಕೇಳಿ ಮುಂದೆ ಷರಿಯತ್ ಕಾನೂನು ಕೇಳುತ್ತಾರೆ ಕೊಡುತ್ತೀರಾ ಎಂದು ಪ್ರಶ್ನೆ ಮಾಡಿದೆ.

ಮತೀಯ ಸಂಘಟನೆಯೊಂದು ವಿದ್ಯಾರ್ಥಿಗಳಿಗೆ ವಿಷ ಬೀಜ ಬಿತ್ತಿದೆ. ದೇಶದ ಮಾನ ಹರಣಕ್ಕೆ ಅಂತರಾಷ್ಟ್ರೀಯ ಷಡ್ಯಂತ್ರ ನಡೆಯುತ್ತಿದೆ. ಉಡುಪಿಯ ಶೈಕ್ಷಣಿಕ ಖ್ಯಾತಿ ಕುಗ್ಗಿಸಲು ಷಡ್ಯಂತ್ರ ನಡೆಯುತ್ತಿದೆ. ಶೈಕ್ಷಣಿಕ ವಾತಾವರಣ ಕೆಡಿಸಲು ಹಿಂದೂ ಜಾಗರಣಾ ವೇದಿಕೆ ಬಿಡುವುದಿಲ್ಲ. ಕಾಲೇಜಲ್ಲಿ ಇಸ್ಲಾಂ ಕಾನೂನು ಜಾರಿಗೆ ತರುವ ಅವಕಾಶ ಕೊಡಬಾರದು. ಇವರಿಗೆ ಸರ್ಕಾರಿ ಶಿಕ್ಷಣ ಬೇಡದಿದ್ದರೆ ಮದರಾಸ ಶಿಕ್ಷಣ ಪಡೆಯಿರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ :

ಹಿರಿಯ ಅಧಿಕಾರಿಗಳು ಪ್ರಾಂಶುಪಾಲರಿಗೆ ಒತ್ತಡ ಹಾಕುತ್ತಿರುವ ಬಗ್ಗೆ ಸಂಘಟನೆ ಗಮನಕ್ಕೆ ಬಂದಿದೆ. ಸರ್ಕಾರ, ಇಲಾಖೆ ಮೂಲಭೂತ ಮತೀಯ ಸಂಘಟನೆಗೆ ಬೆಂಬಲ ನೀಡಿದರೆ ನಾವು ಸಹಿಸಲ್ಲ. ಮುಸಲ್ಮಾನ ವಿದ್ಯಾರ್ಥಿಗಳು ಇಷ್ಟು ವರ್ಷ ಇಲ್ಲದ ವಿವಾದ ಶುರು ಮಾಡಿದ್ದಾರೆ. ನೂರು ಮುಸಲ್ಮಾನ ಹೆಣ್ಮಕ್ಕಳಲ್ಲಿ ಎಂಟು ಮಂದಿಯದ್ದು ಮಾತ್ರವಲ್ಲ ತಕರಾರು, ಶಿಕ್ಷಣಕ್ಕೆ ಧಾರ್ಮಿಕತೆ ಬೆರೆಸಿದರೆ ಇದು ಸರಿಯಲ್ಲ.

ಸರ್ಕಾರ ಜಾತಿ ಮತ ಧರ್ಮದ ಎಲ್ಲೆ ಮೀರಲು ಸಮವಸ್ತ್ರ ತಂದಿದೆ. ವೈಯಕ್ತಿಕ ಸ್ವಾತಂತ್ರ್ಯ ಹೇಳುತ್ತಾ ಟೋಪಿ ಬುರ್ಖಾ, ಶರಿಯಾ ಕಾನೂನಿಗೆ ಒತ್ತಾಯಿಸುವ ಹುನ್ನಾರ ನಡೆಯುತ್ತಿದೆ. ಹಿಂದು ಜಾಗರಣ ವೇದಿಕೆ ಈವರೆಗೆ ಎಲ್ಲವನ್ನು ಸೂಕ್ಷ್ಮವಾಗಿ ನೋಡಿದೆ ಇನ್ನೂ ಈ ರೀತಿಯ ಬೆಳವಣಿಗೆಗಳಿಗೆ ಅವಕಾಶ ನೀಡುವುದಿಲ್ಲ.

ಇದನ್ನೂ ಓದಿ :

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

6 hours ago