ಉಡುಪಿ :ಅಂಬಲಪಾಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (50) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದೇ ಘಟನೆಯಿಂದ ಆಕೆಯ ಪತಿ ರಮಾನಂದ ಶೆಟ್ಟಿ (55) ಜೂನ್ 15 ರಂದು ನಿಧನರಾದರು.
ಜೂನ್ 15 ರಂದು ರಮಾನಂದ ಮತ್ತು ಅಶ್ವಿನಿ ಶೆಟ್ಟಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಗೆ ಹೆಚ್ಚಿನ ಹಾನಿ ಮತ್ತು ನಿವಾಸಿಗಳಿಗೆ ಗಾಯಗಳಾಗಿವೆ. ಮೂರು ಅಂತಸ್ತಿನ ಮನೆಯ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ, ತನಿಖೆಯಲ್ಲಿದೆ.
ಜೂನ್ 15 ರಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಮನೆಯೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾರ್ಯಾಚರಣೆ ನಡೆಸಬೇಕಾಯಿತು. ಬಾತ್ ರೂಂನಲ್ಲಿ ಅಡಗಿಕೊಂಡಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…