ಉಡುಪಿ : ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದ ಉಡುಪಿಯ ಪುತ್ತೂರಿನ ಯುವತಿ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿಯ ಪುತ್ತೂರು ಗ್ರಾಮದ ನಿಟ್ಟೂರಿನ ಹನುಮಂತ ನಗರ ನಿವಾಸಿ ಧೃತಿ (23) ನಾಪತ್ತೆಯಾಗಿರುವ ಯುವತಿ. ಈಕೆ ಜ.23 ರಂದು ತಮ್ಮ ಮನೆಯಿಂದ ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದರು. ಆ ಬಳಿಕ ನಿರಂತರ ಮನೆಯವರೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿ ಇದ್ದರು. ಆದರೆ ಫೆ.11 ರ ಸಂಜೆಯಿಂದ ಧೃತಿ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.
ಇವರ ಬಗ್ಗೆ ಎಲ್ಲಾ ಕಡೆ ವಿಚಾರಿಸಿದರೂ ಈವರೆಗೂ ಪತ್ತೆಯಾಗಿಲ್ಲ ಎಂಬುದಾಗಿ ಧೃತಿ ಅವರ ತಾಯಿ ಮಮತಾ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…