ಉಡುಪಿ: ಬೇಕರಿ ಓವನ್ ಸ್ಪೋಟ – ಮಾಲೀಕ ಸ್ಥಳದಲ್ಲೇ ಸಾವು -Vishwanews24

ಉಡುಪಿ: ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ನಡೆದ ಓವನ್ ಸ್ಪೋಟದಿಂದ ಬೇಕರಿ ಮಾಲೀಕ ಸಾವಿಗೀಡಾದ ದಾರುಣ ಘಟನೆ ಆ. 10 ರ ಸೋಮವಾರ ಬೆಳಗ್ಗೆ ಮಾಬುಕಳದಲ್ಲಿ ನಡೆದಿದೆ.

 

 

ಮೃತ ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ (53) ಎಂದು ಗುರುತಿಸಲಾಗಿದೆ.

ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕ ರುಚಿ ಪ್ಯಾಕ್ಟರಿಯಲ್ಲಿ ದೊಡ್ಡ ಗಾತ್ರದ ಓವನ್‌ ಸ್ಪೋಟದಿಂದ ಈ ಅವಘಡ ಸಂಭವಿಸಿದ್ದು , ಬೇಕರಿಯ ಮಾಲೀಕ ರಾಬರ್ಟ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರು ಓವನ್ ನ ನಿರ್ವಹಣೆ ಗೆಂದು ಸಮೀಪಕ್ಕೆ ತೆರಳಿದಾಗಲೇ ಓವನ್ ಸ್ಪೋಟಗೊಂಡಿದ್ದು,  ಓವನ್ ನ ಬಾಗಿಲು ಬಡಿದು ದೇಹ ಸಂಪೂರ್ಣ ಛಿದ್ರವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಸ್ಥಳಕ್ಕೆ ಕೋಟ ಪೊಲೀಸರು ಧಾವಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago