ಉಡುಪಿ: ಮಣಿಪಾಲದ ಯುವಕನೊಬ್ಬ ತಮ್ಮ ಬೈಕ್ ಡೂಮ್ನಲ್ಲಿ ಹಾವು ಕಂಡು ಬೆಚ್ಚಿ ಬಿದ್ದ ಘಟನೆ ಮಂಗಳವಾರ ನಡೆದಿದೆ.
ಮಣಿಪಾಲದ ರಾಹುಲ್ ಬೆಳಗ್ಗೆ ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಡ್ರೈವಿಂಗ್ ಕೆಲಸಕ್ಕೆ ಹೋಗಿದ್ದರು. ರಾತ್ರಿ 8.30 ಕ್ಕೆ ಕೆಲಸದಿಂದ ವಾಪಸ್ಸಾಗಿ ಬೈಕ್ ನೊಂದಿಗೆ ಉಡುಪಿ ಬಿಗ್ ಬಝಾರ್ಬಳಿ ಬಂದರು. ಆಗ ಬೈಕ್ ಡೂಮ್ ಅಲ್ಲಿ ಮಲಗಿದ್ದ ಹಾವು ಕಣ್ಣಿಗೆ ಬಿದ್ದಿತು. ಕೂಡಲೇ ಬೈಕ್ ನಿಲ್ಲಿಸಿ ಅವಘಡದಿಂದ ಪಾರಾದರು.
ಬಳಿಕ ಅರಣ್ಯ ಇಲಾಖೆಯ ಮೂಲಕ ಪ್ರಾಣೇಶ್ ಪರ್ಕಳ ಇವರಿಗೆ ಕರೆ ಮಾಡಿ ಹಾವು ಇರುವ ಮಾಹಿತಿ ನೀಡಿದರು. ಸ್ಥಳಕ್ಕೆ ಉರಗ ಪರಿಣಿತರು ಬಂದು ನೋಡಿದಾಗ ಅದು ವಿಷ ರಹಿತ ಹೆಬ್ಬಾವಿನ ಮರಿ ಆಗಿದ್ದು ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…