ಉಡುಪಿ: ಮಣಿಪಾಲದ ಯುವಕನೊಬ್ಬ ತಮ್ಮ ಬೈಕ್ ಡೂಮ್ನಲ್ಲಿ ಹಾವು ಕಂಡು ಬೆಚ್ಚಿ ಬಿದ್ದ ಘಟನೆ ಮಂಗಳವಾರ ನಡೆದಿದೆ.
ಮಣಿಪಾಲದ ರಾಹುಲ್ ಬೆಳಗ್ಗೆ ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಡ್ರೈವಿಂಗ್ ಕೆಲಸಕ್ಕೆ ಹೋಗಿದ್ದರು. ರಾತ್ರಿ 8.30 ಕ್ಕೆ ಕೆಲಸದಿಂದ ವಾಪಸ್ಸಾಗಿ ಬೈಕ್ ನೊಂದಿಗೆ ಉಡುಪಿ ಬಿಗ್ ಬಝಾರ್ಬಳಿ ಬಂದರು. ಆಗ ಬೈಕ್ ಡೂಮ್ ಅಲ್ಲಿ ಮಲಗಿದ್ದ ಹಾವು ಕಣ್ಣಿಗೆ ಬಿದ್ದಿತು. ಕೂಡಲೇ ಬೈಕ್ ನಿಲ್ಲಿಸಿ ಅವಘಡದಿಂದ ಪಾರಾದರು.
ಬಳಿಕ ಅರಣ್ಯ ಇಲಾಖೆಯ ಮೂಲಕ ಪ್ರಾಣೇಶ್ ಪರ್ಕಳ ಇವರಿಗೆ ಕರೆ ಮಾಡಿ ಹಾವು ಇರುವ ಮಾಹಿತಿ ನೀಡಿದರು. ಸ್ಥಳಕ್ಕೆ ಉರಗ ಪರಿಣಿತರು ಬಂದು ನೋಡಿದಾಗ ಅದು ವಿಷ ರಹಿತ ಹೆಬ್ಬಾವಿನ ಮರಿ ಆಗಿದ್ದು ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…