ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಖಾತೆಯಿಂದ ಸಾವಿರಾರು ರೂ. ಹಣ ಆನ್ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಕಳ ಸಣ್ಣಕ್ಕಿಬೆಟ್ಟುವಿನ ಸುಬ್ರಹ್ಮಣ್ಯ ಕೃಷ್ಣ ನಾಯ್ಕ(34) ಎಂಬವರ ಮೊಬೈಲ್ಗೆ ಆ.21ರಂದು ಕೆ.ವೈಸಿ ಅಪ್ಡೇಟ್ ಮಾಡುವ ಬಗ್ಗೆ ಸಂದೇಶ ಬಂದಿತ್ತು.
ಈ ಸಂದೇಶವನ್ನು ಬ್ಯಾಂಕ್ನವರೆ ಕಳುಹಿಸಿರಬಹುದೆಂದು ತಿಳಿದ ಸುಬ್ರಹ್ಮಣ್ಯ ಲಿಂಕ್ನ್ನು ಓಪನ್ ಮಾಡಿದ್ದು, ಆಗ ಬಂದ ಓಟಿಪಿಯನ್ನು ಅಪಡೇಟ್ ಮಾಡಿದ ತಕ್ಷಣ ಇವರ ಬ್ಯಾಂಕ್ ಖಾತೆಯಿಂದ ಒಟ್ಟು 93,804ರೂ. ಹಣ ಕಡಿತಗೊಂಡು ವಂಚನೆಗೆ ಒಳಗಾಗಿದ್ದಾರೆಂದು ದೂರಲಾಗಿದೆ.
ವಿಜಯಪುರ : ಕಾಂಗ್ರೆಸ್ ಕಚೇರಿಯಲ್ಲಿ ರಾರಾಜಿಸಿದ ಸಾವರ್ಕರ್ ಫೋಟೋ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…