ಉಡುಪಿ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ -೨೦೨೩ ರ ಪ್ರಯುಕ್ತ ಉಡುಪಿ ನಗರಸಭೆಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿ0ಗ್ಸ್ ಹಾಗೂ ಕಟೌಟ್ಗಳನ್ನು ಮಾರ್ಚ್ 24 ರ ಒಳಗೆ ತೆರವುಗೊಳಿಸಬೇಕು.
ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿ0ಗ್ಸ್ ಹಾಗೂ ಹೋರ್ಡಿಂಗ್ಸ್ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವುಗೊಳಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…