ಉಡುಪಿ : ಉಡುಪಿ ಬ್ರಹ್ಮಗಿರಿಯಲ್ಲಿ ಸರ್ಕಲ್ ನಲ್ಲಿ ಹಾಕಿರುವ ಸಾವರ್ಕರ್ ಬ್ಯಾನರ್ ಗೆ ಮೂರನೇ ದಿನವೂ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಉಡುಪಿ, ಮಲ್ಪೆ, ಕೋಟ ಪೊಲೀಸರಿಂದ ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ಒದಗಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಂಡಿದ್ದಾರೆ.
ಇಂದು ಹಿಂದೂ ಸಂಘಟನೆ ಮುಖಂಡ ಯಶ್ ಪಾಲ್ ಸುವರ್ಣ ಅವರು ಬ್ರಹ್ಮಗಿರಿ ಸರ್ಕಲ್ ನಲ್ಲಿರುವ ಸಾವರ್ಕರ್ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿದರು. ಬಿಜೆಪಿ ಯುವ ಮೋರ್ಚಾ ಕೂಡ ಪುಷ್ಪಾರ್ಚನೆಗೆ ಸಿದ್ಧತೆ ನಡೆಸಿದೆ. ಅಲ್ಲದೆ ಭಾವಚಿತ್ರದ ಹಿನ್ನಲೆ ಕಾಂಗ್ರೆಸ್ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಬಂದೋಬಸ್ತು ಕಲ್ಪಿಸಿದ್ದಾರೆ. 15 ದಿನಗಳ ಕಾಲ ಬ್ರಹ್ಮಗಿರಿಯಲ್ಲಿ ಬ್ಯಾನರ್ ಹಾಕಲು ಹಿಂದೂ ಮಹಾಸಭಾದ ಪ್ರಮೋದ್, ಉಚ್ಚಿಲ್ ಅನುಮತಿ ಪಡೆದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…