ಉಡುಪಿ : ಉಡುಪಿ ಬ್ರಹ್ಮಗಿರಿಯಲ್ಲಿ ಸರ್ಕಲ್ ನಲ್ಲಿ ಹಾಕಿರುವ ಸಾವರ್ಕರ್ ಬ್ಯಾನರ್ ಗೆ ಮೂರನೇ ದಿನವೂ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಉಡುಪಿ, ಮಲ್ಪೆ, ಕೋಟ ಪೊಲೀಸರಿಂದ ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ಒದಗಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಂಡಿದ್ದಾರೆ.
ಇಂದು ಹಿಂದೂ ಸಂಘಟನೆ ಮುಖಂಡ ಯಶ್ ಪಾಲ್ ಸುವರ್ಣ ಅವರು ಬ್ರಹ್ಮಗಿರಿ ಸರ್ಕಲ್ ನಲ್ಲಿರುವ ಸಾವರ್ಕರ್ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿದರು. ಬಿಜೆಪಿ ಯುವ ಮೋರ್ಚಾ ಕೂಡ ಪುಷ್ಪಾರ್ಚನೆಗೆ ಸಿದ್ಧತೆ ನಡೆಸಿದೆ. ಅಲ್ಲದೆ ಭಾವಚಿತ್ರದ ಹಿನ್ನಲೆ ಕಾಂಗ್ರೆಸ್ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಬಂದೋಬಸ್ತು ಕಲ್ಪಿಸಿದ್ದಾರೆ. 15 ದಿನಗಳ ಕಾಲ ಬ್ರಹ್ಮಗಿರಿಯಲ್ಲಿ ಬ್ಯಾನರ್ ಹಾಕಲು ಹಿಂದೂ ಮಹಾಸಭಾದ ಪ್ರಮೋದ್, ಉಚ್ಚಿಲ್ ಅನುಮತಿ ಪಡೆದಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…