Featured

ಉಡುಪಿ: ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಸಹಿತ ಮೂವರಿಗೆ ಮುಖ್ಯಮಂತ್ರಿ ಪದಕ -Vishwanews24

ಉಡುಪಿ: ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಸಹಿತ ಮೂವರಿಗೆ ಮುಖ್ಯಮಂತ್ರಿ ಪದಕ -Vishwanews24

ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ, ಉಡುಪಿ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಎಚ್‌ಸಿಗಳಾದ ಶಿವಾನಂದ ವಿ.ಶೆಟ್ಟಿ ಮತ್ತು ಬಿ.ಶಿವಾನಂದ ಆಯ್ಕೆ

ಉಡುಪಿ, : 2019ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕಾಗಿ ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ, ಉಡುಪಿ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಎಚ್‌ಸಿಗಳಾದ ಶಿವಾನಂದ ವಿ.ಶೆಟ್ಟಿ ಮತ್ತು ಬಿ.ಶಿವಾನಂದ ಆಯ್ಕೆಯಾಗಿದ್ದಾರೆ.

ಎಂ.ಎಸ್ಸಿ(ಬಯೋ ಸೈನ್ಸ್) ಸ್ನಾತಕೋತ್ತರ ಪದವೀಧರರರಾದ ಮಂಗಳೂರು ಮೂಲದ ಅನಂತ ಪದ್ಮನಾಭ, 2003ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಅವರು ಎಸ್ಸೈ ಆಗಿ ದ.ಕ., ಉತ್ತರ ಕನ್ನಡ, ಬೆಂಗಳೂರು ಧಾರವಾಡ ಮತ್ತು 2011ರಿಂದ ಪೊಲೀಸ್ ನಿರೀಕ್ಷಕರಾಗಿ ಮಂಗಳೂರು, ಮುಲ್ಕಿ, ಮೂಡಬಿದರೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದು ವರ್ಷ ದಿಂದ ಇವರು ಬ್ರಹ್ಮಾವರ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

2005ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಕೋಟ ನಿವಾಸಿ ಬಿ. ಶಿವಾನಂದ, ಮಲ್ಪೆ ಪೊಲೀಸ್ ಠಾಣೆಯಲ್ಲಿ ಮತ್ತು 2009ರಿಂದ ಎಸ್ಪಿ ಕಚೇರಿಯಲ್ಲಿ ಅಪರಾಧ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ಚುನಾವಣೆಯಲ್ಲಿ ಎಸ್ಪಿ ಕಚೇರಿಯ ಚುನಾವಣಾ ಕೋಶದಲ್ಲಿ ಮಾಡಿ ರುವ ಕಾರ್ಯವನ್ನು ಗುರುತಿಸಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.

2002ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಪಡುಬಿದ್ರಿ ನಿವಾಸಿ ಶಿವಾನಂದ ವಿ. ಶೆಟ್ಟಿ, ಉಡುಪಿ ಸಂಚಾರ ಪೊಲೀಸ್ ಠಾಣೆ ಮತ್ತು 2009 ರಿಂದ ಎಸ್ಪಿ ಕಚೇರಿಯ ಸಿಡಿಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ -Vishwanews24

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago