Featured

ಉಡುಪಿ : ಬ್ರಿಟನ್ ನಿಂದ ಬಂದಿದ್ದ 8 ಮಂದಿಯ ಪರೀಕ್ಷಾ ವರದಿ ನೆಗೆಟಿವ್ -Vishwanews24

ಉಡುಪಿ : ಬ್ರಿಟನ್ ನಿಂದ ಬಂದಿದ್ದ 8 ಮಂದಿಯ ಪರೀಕ್ಷಾ ವರದಿ ನೆಗೆಟಿವ್ -Vishwanews24

ಉಡುಪಿ: ಜಿಲ್ಲೆಯಲ್ಲಿ ಕಾಡಿದ್ದ ಬ್ರಿಟನ್ ವೈರಸ್ ಹರಡುವ ಭೀತಿ ದೂರವಾಗಿದೆ. ಈಗಾಲೆ ಬ್ರಿಟನ್ ನಿಂದ ಉಡುಪಿ ಜಿಲ್ಲೆಗೆ ಬಂದಿದ್ದ ಎಂಟು ಮಂದಿಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ವೈರಸ್ ಕುರಿತ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿ, ಡಿಸೆಂಬರ್ 21ರಂದು ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿ ಒಟ್ಟು 8 ಮಂದಿ ಇಂಗ್ಲೆಂಡ್ ನಿಂದ ಜಿಲ್ಲೆಗೆ ಬಂದಿದ್ದರು. ಇದರಿಂದ ಉಡುಪಿ ಜಿಲ್ಲೆಯಾದ್ಯಂತ ಬ್ರಿಟನ್ ವೈರಸ್ ಹರಡುವ ಭೀತಿ‌ ಸೃಷ್ಟಿಯಾಗಿತ್ತು.

ಮುಂಜಾಗ್ರತಾ ಕ್ರಮವಾಗಿಎಂಟು ಮಂದಿಯ ಹೋಮ್ ಕ್ವಾರಂಟೈನ್ ಅವಧಿ ಮುಂದುವರಿಯಲಿದ್ದು, 7 ದಿನಗಳ ಬಳಿಕ ಮತ್ತೆ ಗಂಟಲ ದ್ರವದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago