ಉಡುಪಿ: ಜಿಲ್ಲೆಯಲ್ಲಿ ಕಾಡಿದ್ದ ಬ್ರಿಟನ್ ವೈರಸ್ ಹರಡುವ ಭೀತಿ ದೂರವಾಗಿದೆ. ಈಗಾಲೆ ಬ್ರಿಟನ್ ನಿಂದ ಉಡುಪಿ ಜಿಲ್ಲೆಗೆ ಬಂದಿದ್ದ ಎಂಟು ಮಂದಿಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ವೈರಸ್ ಕುರಿತ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿ, ಡಿಸೆಂಬರ್ 21ರಂದು ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿ ಒಟ್ಟು 8 ಮಂದಿ ಇಂಗ್ಲೆಂಡ್ ನಿಂದ ಜಿಲ್ಲೆಗೆ ಬಂದಿದ್ದರು. ಇದರಿಂದ ಉಡುಪಿ ಜಿಲ್ಲೆಯಾದ್ಯಂತ ಬ್ರಿಟನ್ ವೈರಸ್ ಹರಡುವ ಭೀತಿ ಸೃಷ್ಟಿಯಾಗಿತ್ತು.
ಮುಂಜಾಗ್ರತಾ ಕ್ರಮವಾಗಿಎಂಟು ಮಂದಿಯ ಹೋಮ್ ಕ್ವಾರಂಟೈನ್ ಅವಧಿ ಮುಂದುವರಿಯಲಿದ್ದು, 7 ದಿನಗಳ ಬಳಿಕ ಮತ್ತೆ ಗಂಟಲ ದ್ರವದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…