Featured

ಉಡುಪಿ : ಬ್ರಿಟನ್ ನಿಂದ ಬಂದಿದ್ದ 8 ಮಂದಿಯ ಪರೀಕ್ಷಾ ವರದಿ ನೆಗೆಟಿವ್ -Vishwanews24

ಉಡುಪಿ : ಬ್ರಿಟನ್ ನಿಂದ ಬಂದಿದ್ದ 8 ಮಂದಿಯ ಪರೀಕ್ಷಾ ವರದಿ ನೆಗೆಟಿವ್ -Vishwanews24

ಉಡುಪಿ: ಜಿಲ್ಲೆಯಲ್ಲಿ ಕಾಡಿದ್ದ ಬ್ರಿಟನ್ ವೈರಸ್ ಹರಡುವ ಭೀತಿ ದೂರವಾಗಿದೆ. ಈಗಾಲೆ ಬ್ರಿಟನ್ ನಿಂದ ಉಡುಪಿ ಜಿಲ್ಲೆಗೆ ಬಂದಿದ್ದ ಎಂಟು ಮಂದಿಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ವೈರಸ್ ಕುರಿತ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿ, ಡಿಸೆಂಬರ್ 21ರಂದು ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿ ಒಟ್ಟು 8 ಮಂದಿ ಇಂಗ್ಲೆಂಡ್ ನಿಂದ ಜಿಲ್ಲೆಗೆ ಬಂದಿದ್ದರು. ಇದರಿಂದ ಉಡುಪಿ ಜಿಲ್ಲೆಯಾದ್ಯಂತ ಬ್ರಿಟನ್ ವೈರಸ್ ಹರಡುವ ಭೀತಿ‌ ಸೃಷ್ಟಿಯಾಗಿತ್ತು.

ಮುಂಜಾಗ್ರತಾ ಕ್ರಮವಾಗಿಎಂಟು ಮಂದಿಯ ಹೋಮ್ ಕ್ವಾರಂಟೈನ್ ಅವಧಿ ಮುಂದುವರಿಯಲಿದ್ದು, 7 ದಿನಗಳ ಬಳಿಕ ಮತ್ತೆ ಗಂಟಲ ದ್ರವದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

12 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

12 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

17 hours ago