Featured

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ – Vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

▪️ಉಪಾಧ್ಯಕ್ಷರಾಗಿ ಸುಕೇಶ್ ಕುಂದರ್ ಹೆರ್ಗ, ನಾರಾಯಣ್ ಕುಂದರ್ ಕಲ್ಮಾಡಿ, ಗಣೇಶ್ ದೇವಾಡಿಗ ದೊಡ್ಡಣಗುಡ್ಡೆ, ಶರತ್ ಶೆಟ್ಟಿ ಲಕ್ಷ್ಮೀನಗರ, ಕಿರಣ್ ಕುಂದರ್ ಬಡಾನಿಡಿಯೂರು, ಕುಮಾರಿ ದೀಪಾ ಬಡಾನಿಡಿಯೂರು.

▪️ಪ್ರಧಾನ ಕಾರ್ಯದರ್ಶಿಗಳಾಗಿ ಸತೀಶ್ ಕುಮಾರ್ ಮಂಚಿ, ನವೀನ್ ಶೆಟ್ಟಿ ಕನ್ನರ್ಪಾಡಿ, ಪ್ರವೀಣ್ ಜಿ ಕೊಡವೂರು, ಸತೀಶ್ ಪುತ್ರನ್ ದೊಡ್ಡಣಗುಡ್ಡೆ, ತುಳಸಿದಾಸ್ ಗೋಪಾಲಪುರ.

▪️ಕಾರ್ಯದರ್ಶಿಗಳಾಗಿ ಶ್ರೀನಿವಾಸ್ ಹೆಬ್ಬಾರ್ ಕಡಿಯಾಳಿ, ತಾರಾನಾಥ್ ಸುವರ್ಣ ಕಡೆಕಾರ್, ಕೃಷ್ಣ ಹೆಬ್ಬಾರ್ ಸಗ್ರಿ, ಭರತ್ ಕುಮಾರ್ ಮಣಿಪಾಲ, ಯಾದವ್ ಆಚಾರ್ಯ ಕರಂಬಳ್ಳಿ, ಮ್ಯಾಕ್ಸಿಂ ಡಿ’ಸೋಜಾ ಬೈಲೂರು, ಆರಿಫ್ ರೆಹಮಾನ್ ಮಣಿಪಾಲ, ವಸಂತ್ ಪಡುಕೆರೆ, ಸಂತೋಷ್ ಕುಂದರ್ ಕೊಳ, ಪ್ರವೀಣ್ ಇಂದಿರಾನಗರ.

ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ..ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆ ..ತಲವಾರ್ ದಾಳಿ ಯತ್ನದ ಬಗ್ಗೆ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ

▪️ಜೊತೆ ಕಾರ್ಯದರ್ಶಿಗಳಾಗಿ ಶಶಿರಾಜ್ ಕುಂದರ್ ಕಡಿಯಾಳಿ, ಲಕ್ಷ್ಮಣ್ ಪೂಜಾರಿ ಪೆರಂಪಳ್ಳಿ, ಧನಂಜಯ್ ಕುಂದರ್ ತೆಂಕನಿಡಿಯೂರು, ಆಕಾಶ್ ರಾವ್ ಬೈಲೂರು, ಸತೀಶ್ ನಾಯ್ಕ್ ಕೆಳಾರ್ಕಳಬೆಟ್ಟು, ಸುಂದರ್ ಕಕ್ಕುಂಜೆ, ಸಂದೀಪ್ ಕೊಡಂಕೂರು.

▪️ಸಂಘಟನಾ ಕಾರ್ಯದರ್ಶಿಗಳಾಗಿ ರವಿರಾಜ್ ಲಕ್ಷ್ಮೀನಗರ, ಉದಯ್ ಪಂದುಬೆಟ್ಟು, ಸುದರ್ಶನ್ ಪಡುಕೆರೆ, ವಾಸಿಂ ರಝಾ ಕರಂಬಳ್ಳಿ, ಸುನೀಲ್ ಬೈಲಕೆರೆ, ಸಾಯಿರಾಜ್ ಕಿದಿಯೂರು, ಪ್ರದೀಪ್ ಕುಮಾರ್ ಮಲ್ಪೆ, ಸುಧಾಕರ್ ಪೂಜಾರಿ ಪರ್ಕಳ.

▪️ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಲತಾ ಆನಂದ ಶೇರಿಗಾರ್ ಸಗ್ರಿ, ಪ್ರದೀಪ್ ಶೇರಿಗಾರ್ ಕಸ್ತೂರ್ಬಾನಗರ, ಜೈವೀರ್ ಫೆಡ್ರಿಕ್ಸ್ 76ನೇ ಬಡಗುಬೆಟ್ಟು, ರಾಜೇಶ್ ನಾಯ್ಕ್ ಕೆಳಾರ್ಕಳಬೆಟ್ಟು, ದಿನೇಶ್ ಮೂಡುಬೆಟ್ಟು, ಅವಿನಾಶ್ ಕುಂದರ್ ಬೈಲೂರು, ಅರುಣ್ ಕುಮಾರ್ ಕುತ್ಪಾಡಿ, ಜಗದೀಶ್ ಸುವರ್ಣ ತೆಂಕನಿಡಿಯೂರು, ಸುಲ್ತಾನ್ ಸಾಹೇಬ್ ಗುಂಡಿಬೈಲು, ಪ್ರೇಮಲತಾ ಸೋನ್ಸ್ ಈಶ್ವರನಗರ, ಜಯಶ್ರೀ ಶೇಟ್ ತೆಂಕಪೇಟೆ, ಬೋನಿಪಾಸ್ ಸರಳೇಬೆಟ್ಟು, ವಿಶ್ವನಾಥ್ ಚಿಟ್ಪಾಡಿ, ಸುಧಾಕರ್ ಕನ್ನಾರ್ಪಾಡಿ.

▪️ವಕ್ತಾರರಾಗಿ ಸತೀಶ್ ಕೊಡವೂರು, ಪ್ರಭಾಕರ್ ಭಂಡಾರಿ ಬೈಲೂರು, ಮೇಘಾಶ್ಯಾಮ್ ಹೆಬ್ಬಾರ್ ಮಣಿಪಾಲ ಇವರುಗಳು ಆಯ್ಕೆಯಾದರು.

ಹರೀಶ್ ಪೂಂಜಾರ ಮೇಲೆ ತಲವಾರ್ ದಾಳಿ ಯತ್ನ : ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಆಗ್ರಹ – VIshwanews24

ಈ ಸಭೆಯ ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ, ಕುಶಲ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ದೀಪಕ್ ಕೋಟ್ಯಾನ್, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಮತಾ ಶೆಟ್ಟಿ, ಉಡುಪಿ ಬ್ಲಾಕ್ ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಮಾಜಿ ನಗರಸಭಾ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಮಾರ್ಟಿನ್ ಜತ್ತನ್ನ ಹಾಗೂ ಮುಖಂಡರಾದ ಮೊಹಮ್ಮದ್ ಶೀಶ್ ಅವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

2 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago