Featured

ಉಡುಪಿ ಭಗವಾಧ್ವಜ ವಿವಾದ: ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಡೆ ಖಂಡನೀಯ : ನೀತಾ ಪ್ರಭು ಆಕ್ರೋಶ – vishwanews24

ಉಡುಪಿ ಭಗವಾಧ್ವಜ ವಿವಾದ: ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಡೆ ಖಂಡನೀಯ : ನೀತಾ ಪ್ರಭು ಆಕ್ರೋಶ

ಪರ್ಯಾಯ ಮಹೋತ್ಸವದ ಮೆರವಣಿಗೆಗೆ ಕೇಸರಿ ಧ್ವಜದ ಮೂಲಕ ಚಾಲನೆ ನೀಡಿದ್ದಾರೆ ಎಂಬ ಏಕೈಕ ಕಾರಣಕ್ಕೆ ಉಡುಪಿ ಜಿಲ್ಲೆ ಕಂಡ ಓರ್ವ ದಕ್ಷ ಮಹಿಳಾ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ರಾಜಕೀಯ ಒತ್ತಡ ಹೇರಿ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರೇ ಉಸ್ತುವಾರಿಯಾಗಿರುವ ಉಡುಪಿ ಜಿಲ್ಲೆಯ ಮಹಿಳಾ ಜಿಲ್ಲಾಧಿಕಾರಿಗಳಿಗೆ ಕಾಂಗ್ರೆಸ್ ಪಕ್ಷ ಈ ರೀತಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾದರೆ ಇತರ ಜಿಲ್ಲೆಗಳ ಮಹಿಳಾ ಅಧಿಕಾರಿಗಳ ಅಸಹಾಯಕತೆ ಎಷ್ಟಿರಬಹುದು ಎಂಬ ಬಗ್ಗೆ ಕನಿಕರ ಮೂಡುತ್ತಿದೆ.

ಉಡುಪಿ ಜಿಲ್ಲೆಯ ಜವಾಬ್ದಾರಿ ವಹಿಸಿಕೊಂಡ ಕೇವಲ 6 ತಿಂಗಳಲ್ಲಿ ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿ, ಪಾರದರ್ಶಕ ಆಡಳಿತ ನೀಡುತ್ತಿರುವ ಜೊತೆಗೆ ಲಕ್ಷಾಂತರ ಮಂದಿ ಭಾಗವಹಿಸಿದ ಕರಾವಳಿ ಕರ್ನಾಟಕದ ನಾಡಹಬ್ಬ ಎಂದೇ ಬಿಂಬತವಾಗಿರುವ ಪರ್ಯಾಯ ಮಹೋತ್ಸವದ ಸಿದ್ಧತೆಗೆ ಸಮರೋಪಾದಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸಿದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಕಾಂಗ್ರೆಸ್ ಪಕ್ಷ ತಮ್ಮ ರಾಜಕೀಯ ದಿವಾಳಿತನವನ್ನು ಮೆರೆದಿದೆ.

ಉಡುಪಿ ಪರ್ಯಾಯೋತ್ಸವದ ಹಿನ್ನಲೆಯಲ್ಲಿ ನಗರದ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಕಳೆದ ಎರಡು ಪರ್ಯಾಯ ಮಹೋತ್ಸವದ ಅವಧಿಯಲ್ಲೂ ಬಿಡಿಗಾಸು ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರ, ತಮ್ಮ ವೈಫಲ್ಯವನ್ನು ಮರೆಮಾಚಲು ಕೇಸರಿ ಧ್ವಜ ವಿವಾದವನ್ನು ಸೃಷ್ಟಿಸಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡಲು ಮುಂದಾಗಿರುವುದು ನಾಚಿಕೆಗೇಡು.

ಬಿಜೆಪಿ ಉಡುಪಿ ಮಹಿಳಾ ಮೋರ್ಚಾ ಜಿಲ್ಲೆಯ ಮಹಿಳಾ ಜಿಲ್ಲಾಧಿಕಾರಿಗಳ ಬೆಂಬಲಕ್ಕೆ ಸದಾ ಜೊತೆ ನಿಲ್ಲಲಿದೆ. ಬಿಟ್ಟಿ ಭಾಗ್ಯಗಳ ಮೂಲಕ ದಿವಾಳಿ ಹಂತಕ್ಕೆ ತಲುಪಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಿಳಾ ವಿರೋಧಿ ನೀತಿಯನ್ನು ಬಿಜೆಪಿ ಮಹಿಳಾ ಮೋರ್ಚಾ ತೀವ್ರ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago