ಉಡುಪಿ: ಭಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ಆರಾಧಿಸುತ್ತದೆ.ಆದರೆ ಪಟೇಲ್ ಅವರು ಆರೆಸ್ಸೆಸ್ ನ್ನು ಬ್ಯಾನ್ ಮಾಡಿದ್ದರು.ಆದರೆ ಜವಾಹರಲಾಲ್ ನೆಹರೂ ಬ್ಯಾನ್ ವಾಪಾಸು ಪಡೆದರು. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯ ಕುರಿತು ಸ್ಪಷ್ಟ ತೀರ್ಪು ನೀಡಿದ್ದು. ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಈ ಬಗ್ಗೆ ಇಂದು ನಮ್ಮ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟಪಡಿಸುತ್ತಾರೆ ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…