ಉಡುಪಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕೃಷ್ಣನಗರಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಉಡುಪಿಯಲ್ಲಿ ವ್ಯಾಪಾರ ವಹಿವಾಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಖಾಸಗಿ, ಸಿಟಿ, ಸರ್ವಿಸ್, ಕೆಎಸ್ ಆರ್ಟಿಸಿ ಬಸ್ ಸಂಚಾರ ಅಬಾಧಿತವಾಗಿದೆ.ತರಕಾರಿ, ದಿನಸಿ ಅಂಗಡಿಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಸಾಗುತ್ತಿದೆ ಜನತೆ ಬಂದ್ ಗೆ ಹೆಚ್ಚು ಒಲವು ತೋರಿಲ್ಲ.
ಇಂದಿನ ಬಂದ್ ಗೆ ಕೆಲವೊಂದು ಸಂಘಟನೆಗಳ ಬೆಂಬಲನೀಡಿದೆ. ಹೀಗಾಗಿ ಸಿಐಟಿಯು ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿಯಲ್ಲಿ ಪ್ರತಿಭಟನೆ ಜಾಥಾ ನಡೆಯಲಿದೆ. ಹೀಗಾಗಿ ನಗರ ಭಾಗದಲ್ಲಿ ಜನ ಸೇರದಂತೆ ಪೋಲಿಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…