Featured

ಉಡುಪಿ: ಭಾರತ್ ಬಂದ್ : ಕೃಷ್ಣನಗರಿಯಲ್ಲಿ ನೀರಸ ಪ್ರತಿಕ್ರಿಯೆ -Vishwanews24

ಉಡುಪಿ: ಭಾರತ್ ಬಂದ್ : ಕೃಷ್ಣನಗರಿಯಲ್ಲಿ ನೀರಸ ಪ್ರತಿಕ್ರಿಯೆ -Vishwanews24

ಉಡುಪಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕೃಷ್ಣನಗರಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉಡುಪಿಯಲ್ಲಿ ವ್ಯಾಪಾರ ವಹಿವಾಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಖಾಸಗಿ, ಸಿಟಿ, ಸರ್ವಿಸ್, ಕೆಎಸ್ ಆರ್‌ಟಿಸಿ ಬಸ್ ಸಂಚಾರ ಅಬಾಧಿತವಾಗಿದೆ.ತರಕಾರಿ, ದಿನಸಿ ಅಂಗಡಿಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಸಾಗುತ್ತಿದೆ ಜನತೆ ಬಂದ್ ಗೆ ಹೆಚ್ಚು ಒಲವು ತೋರಿಲ್ಲ.

ಇಂದಿನ ಬಂದ್ ಗೆ ಕೆಲವೊಂದು ಸಂಘಟನೆಗಳ ಬೆಂಬಲನೀಡಿದೆ. ಹೀಗಾಗಿ ಸಿಐಟಿಯು ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿಯಲ್ಲಿ ಪ್ರತಿಭಟನೆ ಜಾಥಾ ನಡೆಯಲಿದೆ. ಹೀಗಾಗಿ ನಗರ ಭಾಗದಲ್ಲಿ ಜನ ಸೇರದಂತೆ‌ ಪೋಲಿಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

16 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

16 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago