Featured

ಉಡುಪಿ:  ಭಾರತ-ಬ್ರಿಟನ್ ವ್ಯಾಪಾರ ಒಪ್ಪಂದದಿಂದ ಮೀನುಗಾರರಿಗೆ ಅನುಕೂಲ: ಶಾಸಕ ಯಶಪಾಲ್ ಸುವರ್ಣ – vishwanews24

ಉಡುಪಿ:  ಭಾರತ-ಬ್ರಿಟನ್ ವ್ಯಾಪಾರ ಒಪ್ಪಂದದಿಂದ ಮೀನುಗಾರರಿಗೆ ಅನುಕೂಲ: ಶಾಸಕ ಯಶಪಾಲ್ ಸುವರ್ಣ

ಉಡುಪಿ: ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್‌ಟಿಎ) ಅಂಕಿತ ಹಾಕುವ ಮೂಲಕ ದೇಶದ ಮೀನುಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಫ್ತನ ಮೇಲೆ ಬ್ರಿಟನ್ ವಿಧಿಸುತ್ತಿದ್ದ ಸುಂಕವನ್ನು ರದ್ದು ಮಾಡಿರುವುದು ಕ್ಷೇತ್ರಕ್ಕೆ ಮೀನುಗಾರಿಕೆ ಅನುಕೂಲವಾಗಲಿದೆ ಎಂದು ಯಶಪಾಲ್ ಸುವರ್ಣ ಹೇಳಿದ್ದಾರೆ.

ಈ ಒಪ್ಪಂದವು ಕೇಂದ್ರ ಸರಕಾರದ ಜನ ಕೇಂದ್ರಿತ ವ್ಯಾಪಾರ ರಾಜತಾಂತ್ರಿಕತೆಗೆ ಸಾಕ್ಷಿಯಾಗಿದೆ. ಶೇ. 95ರಷ್ಟು ಕೃಷಿ ರಫ್ತುಗಳ ಮೇಲಿನ ಸುಂಕವನ್ನು ಮನ್ನಾ ಮಾಡುವ ಮೂಲಕ ರೈತರಿಗೆ ಮತ್ತು ಶೇ. 99ರಷ್ಟು ಸಾಗರ ಉತ್ಪನ್ನ ರಫ್ತುಗಳ ಮೇಲೆ ಶೂನ್ಯ ಸುಂಕ ಮಾಡಿರುವುದು ಮೀನುಗಾರರಿಗೆ ಪ್ರಯೋಜನವಾಗಲಿದೆ.ಇದರಿಂದಾಗಿ ಭಾರತದ ರಫ್ತುದಾರರಿಗೆ ಹೆಚ್ಚಿನ ಬೆಲೆ ಸಿಗಲಿದೆ.

ಭಾರತದಿಂದ ರಫ್ತಾಗುವ ಸಿಗಡಿಗೆ ಬ್ರಿಟನ್‌ನಲ್ಲಿ ಈಗ ಶೇ. 4.2ರಿಂದ ಶೇ. 8.5ರ ವರೆಗೆ ತೆರಿಗೆ ಇದೆ. ಒಪ್ಪಂದ ಜಾರಿಗೆ ಬಂದು ಈ ಎಲ್ಲ ತೆರಿಗೆ ಶೂನ್ಯವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

16 minutes ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

1 hour ago

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

2 hours ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

2 hours ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

2 hours ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

3 hours ago