ಉಡುಪಿ: ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್ಟಿಎ) ಅಂಕಿತ ಹಾಕುವ ಮೂಲಕ ದೇಶದ ಮೀನುಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಫ್ತನ ಮೇಲೆ ಬ್ರಿಟನ್ ವಿಧಿಸುತ್ತಿದ್ದ ಸುಂಕವನ್ನು ರದ್ದು ಮಾಡಿರುವುದು ಕ್ಷೇತ್ರಕ್ಕೆ ಮೀನುಗಾರಿಕೆ ಅನುಕೂಲವಾಗಲಿದೆ ಎಂದು ಯಶಪಾಲ್ ಸುವರ್ಣ ಹೇಳಿದ್ದಾರೆ.
ಈ ಒಪ್ಪಂದವು ಕೇಂದ್ರ ಸರಕಾರದ ಜನ ಕೇಂದ್ರಿತ ವ್ಯಾಪಾರ ರಾಜತಾಂತ್ರಿಕತೆಗೆ ಸಾಕ್ಷಿಯಾಗಿದೆ. ಶೇ. 95ರಷ್ಟು ಕೃಷಿ ರಫ್ತುಗಳ ಮೇಲಿನ ಸುಂಕವನ್ನು ಮನ್ನಾ ಮಾಡುವ ಮೂಲಕ ರೈತರಿಗೆ ಮತ್ತು ಶೇ. 99ರಷ್ಟು ಸಾಗರ ಉತ್ಪನ್ನ ರಫ್ತುಗಳ ಮೇಲೆ ಶೂನ್ಯ ಸುಂಕ ಮಾಡಿರುವುದು ಮೀನುಗಾರರಿಗೆ ಪ್ರಯೋಜನವಾಗಲಿದೆ.ಇದರಿಂದಾಗಿ ಭಾರತದ ರಫ್ತುದಾರರಿಗೆ ಹೆಚ್ಚಿನ ಬೆಲೆ ಸಿಗಲಿದೆ.
ಭಾರತದಿಂದ ರಫ್ತಾಗುವ ಸಿಗಡಿಗೆ ಬ್ರಿಟನ್ನಲ್ಲಿ ಈಗ ಶೇ. 4.2ರಿಂದ ಶೇ. 8.5ರ ವರೆಗೆ ತೆರಿಗೆ ಇದೆ. ಒಪ್ಪಂದ ಜಾರಿಗೆ ಬಂದು ಈ ಎಲ್ಲ ತೆರಿಗೆ ಶೂನ್ಯವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…