ಉಡುಪಿ: ರಾಷ್ಟ್ರಿಯ ಹೆದ್ದಾರಿ ೧೬೯ ರ ಕಿ.ಮೀ.೧೨೪.೮೩, ಕಿ.ಮೀ. ೧೨೫.೯೩, ಕಿ.ಮೀ ೧೩೦.೦೩ ಮತ್ತು ಕಿ.ಮೀ.೧೩೩.೩೦ ಗಳಲ್ಲಿ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆ, ತನಿಕೋಡ್ನೊಂದ ಎಸ್.ಕೆ ಬಾರ್ಡರ್ವರೆಗೆ (ಕಿ.ಮೀ.೧೨೩.೮೦ ರಿಂದ ಕಿ.ಮೀ.೧೪೧.೦೦ ರವರೆಗೆ) ಭಾರಿ ವಾಹನಗಳ ಸಂಚಾರ ನಿಷೇಧಿಸಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿ, ಸದರಿ ರಸ್ತೆಯಲ್ಲಿ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು ಸಹ ಸಂಚಾರ ಮಾಡುವುದರಿಂದ ರಾ.ಹೆ ೧೬೯ ರ ೧೨೩.೮೦ ಕಿ.ಮೀ ತನಿಕೋಡ್ ಗೇಟ್ನಿಂದ ೧೪೧.೦೦ ಕಿ.ಮೀ ಎಸ್.ಕೆ ಬಾರ್ಡರ್ವರೆಗೆ ಅಧಿಕ ಭಾರದ ಸರಕು ಸಾಗಣಕೆ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಆದೇಶಿಸಿರುತ್ತಾರೆ.
ಬದಲಿ ಮಾರ್ಗದ ವಿವರ: ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಹಾಗೂ ನರಸಿಂಹರಾಜಪುರ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ-ಜಯಪುರ-ಬಾಳೆಹೊಳೆ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸುವAತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…