Featured

ಉಡುಪಿ: ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಉಡುಪಿ: ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ: ರಾಷ್ಟ್ರಿಯ ಹೆದ್ದಾರಿ ೧೬೯ ರ ಕಿ.ಮೀ.೧೨೪.೮೩, ಕಿ.ಮೀ. ೧೨೫.೯೩, ಕಿ.ಮೀ ೧೩೦.೦೩ ಮತ್ತು ಕಿ.ಮೀ.೧೩೩.೩೦ ಗಳಲ್ಲಿ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆ, ತನಿಕೋಡ್‌ನೊಂದ ಎಸ್.ಕೆ ಬಾರ್ಡರ್‌ವರೆಗೆ (ಕಿ.ಮೀ.೧೨೩.೮೦ ರಿಂದ ಕಿ.ಮೀ.೧೪೧.೦೦ ರವರೆಗೆ) ಭಾರಿ ವಾಹನಗಳ ಸಂಚಾರ ನಿಷೇಧಿಸಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿ, ಸದರಿ ರಸ್ತೆಯಲ್ಲಿ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು ಸಹ ಸಂಚಾರ ಮಾಡುವುದರಿಂದ ರಾ.ಹೆ ೧೬೯ ರ ೧೨೩.೮೦ ಕಿ.ಮೀ ತನಿಕೋಡ್ ಗೇಟ್‌ನಿಂದ ೧೪೧.೦೦ ಕಿ.ಮೀ ಎಸ್.ಕೆ ಬಾರ್ಡರ್‌ವರೆಗೆ ಅಧಿಕ ಭಾರದ ಸರಕು ಸಾಗಣಕೆ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಆದೇಶಿಸಿರುತ್ತಾರೆ.

ಬದಲಿ ಮಾರ್ಗದ ವಿವರ: ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಹಾಗೂ ನರಸಿಂಹರಾಜಪುರ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ-ಜಯಪುರ-ಬಾಳೆಹೊಳೆ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸುವAತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago