Featured

ಉಡುಪಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆ ; ಕುಟುಂಬ ಅಪಾಯದಿಂದ ಪಾರು – vishwanews24

ಉಡುಪಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆ – ಕುಟುಂಬ ಅಪಾಯದಿಂದ ಪಾರು

ಉಡುಪಿ: ಭಾರೀ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಉಡುಪಿಯ ಕಟ್ಟೆಗುಡ್ಡೆಯಲ್ಲಿ ಜು.18ರಂದು ನಡೆದಿದೆ.ಕಡೆಕಾರು ಪಂಚಾಯಿತಿಯ ಶಾರದ ಪೂಜಾರಿ ಎಂಬುವರಿಗೆ ಸೇರಿದ ಮನೆ. ಘಟನೆ ವೇಳೆ ಮನೆಯಲ್ಲಿ 10 ಮಂದಿ ವಾಸವಿದ್ದರು.

ಮನೆ ಸಂಪೂರ್ಣ ಕುಸಿದು ಬೀಳುವ ಕೇವಲ ಹತ್ತು ನಿಮಿಷಗಳ ಮೊದಲು ಕುಟುಂಬವು ಆವರಣವನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. 30 ವರ್ಷಗಳಷ್ಟು ಹಳೆಯದಾದ ಈ ಮನೆಯು ಮಣ್ಣಿನ ಗೋಡೆಗಳಿಂದ ನಿರ್ಮಾಣವಾಗಿದ್ದು, ಮಳೆಗೆ ಕುಸಿತಗೊಂಡಿದೆ.

ಭಾರೀ ಮಳೆಗೆ ಮಣ್ಣಿನ ಗೋಡೆಯ ಮನೆ ಸಂಪೂರ್ಣ ಕುಸಿದು ಬಿದ್ದಿದ್ದು, ಕುಸಿದು ಬೀಳುವ ಮುನ್ನವೇ ನಾಲ್ವರು ಮಕ್ಕಳು ಕೊಠಡಿಯೊಳಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಟಿಕೆಗಳು, ಬಟ್ಟೆಗಳು ಮತ್ತು ಇತರ ದಾಖಲೆಗಳು ಮಣ್ಣಿನ ಅಡಿಯಲ್ಲಿ ಹೂತುಹೋಗಿವೆ.

ಮನೆಯಲ್ಲಿ ವಾಸವಿದ್ದ ಕುಟುಂಬ ಇದೀಗ ಉಡುಪಿಯ ಕಡೆಕಾರ್ ನಲ್ಲಿ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

24 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago