ಉಡುಪಿ: ಉಡುಪಿ ಜಿಲ್ಲೆಯಲ್ಲಿ ಐದು ದಿನ ಆರೆಂಜ್ ಎಲರ್ಟ್ ಘೋಷಿಸಲಾಗಿದ್ದು ,ವಿಶೇಷವಾಗಿ ಜಿಲ್ಲೆಗೆ ಬರುವ ಪ್ರವಾಸಿಗರು ಮುಂಜಾಗರೂಕತೆ ವಹಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಐದು ದಿನ ಭಾರೀ ಗಾಳಿ ಮಳೆಯಾಗಲಿದೆ. ಜಿಲ್ಲೆಯ ಜನರು ಮುನ್ನೆಚ್ಚರಿಕೆಯಿಂದಿರಬೇಕು. ಅದರಲ್ಲೂ ಬೀಚ್ ಗೆ ಆಗಮಿಸುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕು.ಸಮುದ್ರ ಪ್ರಕ್ಷ್ಯುಬ್ದವಾಗಿರುವುದರಿಂದ ನೀರಿಗಿಳಿಯಬೇಡಿ. ನೀರಿಗಿಳಿದರೆ ಸಾವುನೋವಾಗುವ ಸಾಧ್ಯತೆ ಇದೆ.
ಮೀನುಗಾರರು ಕೂಡ ಮುನ್ನೆಚ್ಚರಿಕೆ ವಹಿಸಿ.ಏನಾದರೂ ಸಮಸ್ಯೆಗಳಿದ್ದರೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಹಾಗೂ ಜಿಲ್ಲಾಮಟ್ಟದಲ್ಲಿ ಕಂಟ್ರೋಲ್ ರೂಂನ್ನು ಸಂಪರ್ಕಿಸಿ. ಯಾವುದೇ ಸರ್ಕಾರಿ ಅಧಿಕಾರಿಗಳಿಗೂ ರಜೆ ನೀಡಿಲ್ಲ. ಎಲ್ಲಾ ಅಧಿಕಾರಿಗಳೂ ಕೇಂದ್ರ ಸ್ಥಾನದಲ್ಲಿ ಎಲರ್ಟ್ ಆಗಿರಬೇಕು. ಉಡುಪಿ ಜಿಲ್ಲಾಡಳಿತ ಮಳೆ ಎದುರಿಸಲು ಸರ್ವ ಸನ್ನಧ್ದವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…