Featured

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಜಾಮೀನು : ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ? : ತಾಯಿ ಅಸಮಾಧಾನ – Vishwanews24

ಜೀವಾವಧಿ ಶಿಕ್ಷೆಗೆ ಒಳಗಾದವರಿಗೆ 6 ತಿಂಗಳೊಳಗೆ ಜಾಮೀನು ಸಾಧ್ಯನಾ?

ಸುಪ್ರೀಂ ಕೋರ್ಟ್ ಮೂಲಕ ಹೋರಾಟ ನಡೆಸುತ್ತೇವೆ ..

ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನ..

ಉಡುಪಿ: ಹಣ ಇದ್ದವರಿಗೆ ಒಂದು ಕಾನೂನು, ಪಾಪದವರಿಗೆ ಇನ್ನೊಂದು ಕಾನೂನಾ? ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ? ಎಂದು ಕೊಲೆಗೀಡಾದ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಅವರು ಮಾಧ್ಯಮದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ರಾಜೇಶ್ವರಿ ಶೆಟ್ಟಿ, ನವನೀತ್, ನಿರಂಜನ್ ಭಟ್‌ಗೆ ಜಾಮೀನು ಮಂಜೂರು ಮಾಡಿದೆ. ಜೂನ್ ೮ ೨೦೨೧ರಂದು ಆರೋಪಿಗಳಿಗೆ ಉಡುಪಿ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಆದರೆ, ಆ ಬಳಿಕ ಆರೋಪಿಗಳು ಹೈಕೋರ್ಟ್ ಕದ ತಟ್ಟಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಹಕಾರಿ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಗೆ ಅದ್ದೂರಿ ಸ್ವಾಗತ: vishwanews24

ಹೈಕೋರ್ಟ್ ಮೂಲಕ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೆ ಒಳಗಾದವರಿಗೆ ೬ ತಿಂಗಳೊಳಗೆ ಜಾಮೀನು ಸಾಧ್ಯನಾ? ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಕ್ಕೆ ನಾವು ಸುಪ್ರೀಂ ಕೋರ್ಟ್ ಮೂಲಕ ಹೋರಾಟ ನಡೆಸುತ್ತೇವೆ ಎಂದು ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago