Featured

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಜಾಮೀನು : ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ? : ತಾಯಿ ಅಸಮಾಧಾನ – Vishwanews24

ಜೀವಾವಧಿ ಶಿಕ್ಷೆಗೆ ಒಳಗಾದವರಿಗೆ 6 ತಿಂಗಳೊಳಗೆ ಜಾಮೀನು ಸಾಧ್ಯನಾ?

ಸುಪ್ರೀಂ ಕೋರ್ಟ್ ಮೂಲಕ ಹೋರಾಟ ನಡೆಸುತ್ತೇವೆ ..

ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನ..

ಉಡುಪಿ: ಹಣ ಇದ್ದವರಿಗೆ ಒಂದು ಕಾನೂನು, ಪಾಪದವರಿಗೆ ಇನ್ನೊಂದು ಕಾನೂನಾ? ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ? ಎಂದು ಕೊಲೆಗೀಡಾದ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಅವರು ಮಾಧ್ಯಮದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ರಾಜೇಶ್ವರಿ ಶೆಟ್ಟಿ, ನವನೀತ್, ನಿರಂಜನ್ ಭಟ್‌ಗೆ ಜಾಮೀನು ಮಂಜೂರು ಮಾಡಿದೆ. ಜೂನ್ ೮ ೨೦೨೧ರಂದು ಆರೋಪಿಗಳಿಗೆ ಉಡುಪಿ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಆದರೆ, ಆ ಬಳಿಕ ಆರೋಪಿಗಳು ಹೈಕೋರ್ಟ್ ಕದ ತಟ್ಟಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಹಕಾರಿ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಗೆ ಅದ್ದೂರಿ ಸ್ವಾಗತ: vishwanews24

ಹೈಕೋರ್ಟ್ ಮೂಲಕ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೆ ಒಳಗಾದವರಿಗೆ ೬ ತಿಂಗಳೊಳಗೆ ಜಾಮೀನು ಸಾಧ್ಯನಾ? ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಕ್ಕೆ ನಾವು ಸುಪ್ರೀಂ ಕೋರ್ಟ್ ಮೂಲಕ ಹೋರಾಟ ನಡೆಸುತ್ತೇವೆ ಎಂದು ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago