ಉಡುಪಿ: ಜಿಲ್ಲೆಯಲ್ಲಿ ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಹಿರಿಯ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಸಹಯೋಗದೊಂದಿಗೆ ಶುಕ್ರವಾರ ಮಣಿಪಾಲ ಸುತ್ತಮುತ್ತ, ಉಡುಪಿ ಬಸ್ ನಿಲ್ದಾಣಗಳಲ್ಲಿ ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಜಂಟಿಯಾಗಿ ಕಾರ್ಯಚರಣೆ ನಡೆಸಿ ಒಟ್ಟು ಏಳು ಮಂದಿ ಮಕ್ಕಳನ್ನು ರಕ್ಷಿಸಲಾಗಿದೆ.
ಇವರಲ್ಲಿ 5 ಮಂದಿ ಕೀಪಂಚ್ ಮಾರುವ ಮಕ್ಕಳು ಹಾಗೂ ಇಬ್ಬರು ಬೆಲೂನ್ ಮಾರುವ ಮಕ್ಕಳಿದ್ದು (4 ಗಂಡು, 3 ಹೆಣ್ಣು), ಇವರನ್ನೆಲ್ಲಾ ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.
ಲಂಚ ಆರೋಪ ಸಾಬೀತು: ಮನಪಾ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಶಿಕ್ಷೆ – Vishwanews24
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಮಹೇಶ್ ರಕ್ಷಣಾಧಿಕಾರಿ (ಸಾಂಸ್ಥಿಕ), ಕಪಿಲಾ ರಕ್ಷಣಾಧಿಕಾರಿ (ಅಸಾಂಸ್ಥಿಕ), ಯೋಗೀಶ್ ಸಮಾಜ ಕಾರ್ಯಕರ್ತ, ಸುರಕ್ಷಾ ಸಮಾಜ ಕಾರ್ಯಕರ್ತೆ, ಸಂದೇಶ್ ಹಾಗೂ ಸುನಂದ ಔಟ್ ರಿಚ್ ವರ್ಕರ್, ಮಕ್ಕಳ ಸಹಾಯವಾಣಿ 1098 ಸಿಬ್ಬಂದಿಗಳಾದ ನಯನ, ರೇಷ್ಮಾ, ಪೊಲೀಸ್ ಇಲಾಖೆಯ ಸಾವಿತ್ರಿ, ಗಂಗರಾಜಪ್ಪ ಎನ್ ಹಾಗೂ ಹಿರಿಯ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಭಾಗವಹಿಸಿದ್ದರು.
ಪಡುಬಿದ್ರಿ : ಎಂಡ್ ಪಾಯಿಂಟ್ ಬೀಚ್ ಗೆ ಮೂರನೇ ಬಾರಿ ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…