ಉಡುಪಿ: ಜಿಲ್ಲೆಯಲ್ಲಿ ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಹಿರಿಯ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಸಹಯೋಗದೊಂದಿಗೆ ಶುಕ್ರವಾರ ಮಣಿಪಾಲ ಸುತ್ತಮುತ್ತ, ಉಡುಪಿ ಬಸ್ ನಿಲ್ದಾಣಗಳಲ್ಲಿ ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಜಂಟಿಯಾಗಿ ಕಾರ್ಯಚರಣೆ ನಡೆಸಿ ಒಟ್ಟು ಏಳು ಮಂದಿ ಮಕ್ಕಳನ್ನು ರಕ್ಷಿಸಲಾಗಿದೆ.
ಇವರಲ್ಲಿ 5 ಮಂದಿ ಕೀಪಂಚ್ ಮಾರುವ ಮಕ್ಕಳು ಹಾಗೂ ಇಬ್ಬರು ಬೆಲೂನ್ ಮಾರುವ ಮಕ್ಕಳಿದ್ದು (4 ಗಂಡು, 3 ಹೆಣ್ಣು), ಇವರನ್ನೆಲ್ಲಾ ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.
ಲಂಚ ಆರೋಪ ಸಾಬೀತು: ಮನಪಾ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಶಿಕ್ಷೆ – Vishwanews24
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಮಹೇಶ್ ರಕ್ಷಣಾಧಿಕಾರಿ (ಸಾಂಸ್ಥಿಕ), ಕಪಿಲಾ ರಕ್ಷಣಾಧಿಕಾರಿ (ಅಸಾಂಸ್ಥಿಕ), ಯೋಗೀಶ್ ಸಮಾಜ ಕಾರ್ಯಕರ್ತ, ಸುರಕ್ಷಾ ಸಮಾಜ ಕಾರ್ಯಕರ್ತೆ, ಸಂದೇಶ್ ಹಾಗೂ ಸುನಂದ ಔಟ್ ರಿಚ್ ವರ್ಕರ್, ಮಕ್ಕಳ ಸಹಾಯವಾಣಿ 1098 ಸಿಬ್ಬಂದಿಗಳಾದ ನಯನ, ರೇಷ್ಮಾ, ಪೊಲೀಸ್ ಇಲಾಖೆಯ ಸಾವಿತ್ರಿ, ಗಂಗರಾಜಪ್ಪ ಎನ್ ಹಾಗೂ ಹಿರಿಯ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಭಾಗವಹಿಸಿದ್ದರು.
ಪಡುಬಿದ್ರಿ : ಎಂಡ್ ಪಾಯಿಂಟ್ ಬೀಚ್ ಗೆ ಮೂರನೇ ಬಾರಿ ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…