Featured

ಉಡುಪಿ: ಭೀಕರ ಕಾರು ಅಪಘಾತ – ಯುವಕ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ – vishwanews24

ಉಡುಪಿ: ಭೀಕರ ಕಾರು ಅಪಘಾತ – ಯುವಕ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

ಉಡುಪಿ : ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.21ರಂದು ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಉದ್ಯಾವರದ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತರಾದವರನ್ನು ಉದ್ಯಾವರದ ಸಂಪಿಗೆ ನಗರದ ನಿವಾಸಿ ರಾಬರ್ಟ್ ಕ್ಯಾಸ್ತಲಿನೋ ಎಂಬವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ (22) ಎಂದು ಗುರುತಿಸಲಾಗಿದೆ.

ಉದ್ಯಾವರದ ಐಸಿವೈಎಂ ಘಟಕದ ಸದಸ್ಯರಿದ್ದ ಫಿಗೋ ಕಾರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಲೆಸ್ಟನ್ ಪಿಂಟೊ (22), ಜಸ್ಟಿನ್ ಕಾರ್ಡೋಜಾ (22), ವಿಲ್ಸನ್ ಮಾರ್ಟಿಸ್ (23) ಮತ್ತು ಗ್ಲಾಡೆನ್ ಡಿಸಿಲ್ವಾ (23) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಉದ್ಯಾವರದ ಐಸಿವೈಎಂ ಘಟಕದ ಸದಸ್ಯರು ಎಂದು ತಿಳಿದು ಬಂದಿದೆ.ಯುವ ನಾಯಕನ ಅಗಲಿಕೆಗೆ ಕ್ರೈಸ್ತ ಸಮುದಾಯ ಸಂತಾಪ ಸೂಚಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago