ಉಡುಪಿ : ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.21ರಂದು ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಉದ್ಯಾವರದ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತರಾದವರನ್ನು ಉದ್ಯಾವರದ ಸಂಪಿಗೆ ನಗರದ ನಿವಾಸಿ ರಾಬರ್ಟ್ ಕ್ಯಾಸ್ತಲಿನೋ ಎಂಬವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ (22) ಎಂದು ಗುರುತಿಸಲಾಗಿದೆ.
ಉದ್ಯಾವರದ ಐಸಿವೈಎಂ ಘಟಕದ ಸದಸ್ಯರಿದ್ದ ಫಿಗೋ ಕಾರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಲೆಸ್ಟನ್ ಪಿಂಟೊ (22), ಜಸ್ಟಿನ್ ಕಾರ್ಡೋಜಾ (22), ವಿಲ್ಸನ್ ಮಾರ್ಟಿಸ್ (23) ಮತ್ತು ಗ್ಲಾಡೆನ್ ಡಿಸಿಲ್ವಾ (23) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಉದ್ಯಾವರದ ಐಸಿವೈಎಂ ಘಟಕದ ಸದಸ್ಯರು ಎಂದು ತಿಳಿದು ಬಂದಿದೆ.ಯುವ ನಾಯಕನ ಅಗಲಿಕೆಗೆ ಕ್ರೈಸ್ತ ಸಮುದಾಯ ಸಂತಾಪ ಸೂಚಿಸಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…