Featured

ಉಡುಪಿ : ಮಕ್ಕಳೊಂದಿಗೆ ತಾಯಿ ನಾಪತ್ತೆ – vishwanews24

ಉಡುಪಿ : ಮಕ್ಕಳೊಂದಿಗೆ ತಾಯಿ ನಾಪತ್ತೆ

  ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ

  ಕಾಣೆಯಾದವರ ಚಹರೆ: ಲಕ್ಷö್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

9 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

10 hours ago