ಬ್ರಹ್ಮಾವರ: ಮಗುವಿನ ಚಿಕಿತ್ಸೆಗೆ ಹಣ ನೀಡುವುದಾಗಿ ನಂಬಿಸಿ ಮಹಿಳೆಗೆ 30,000 ರೂ. ಆನ್ಲೈನ್ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೇರ್ಕಾಡಿಯ ಮಹಿಳೆಯೊಬ್ಬರ 1 ತಿಂಗಳ ಗಂಡು ಮಗುವಿಗೆ ಹೃದಯ ಸಂಬಂಧಿ ಖಾಯಿಲೆ ಇದ್ದು ಖಾಯಿಲೆ ಚಿಕಿತ್ಸೆಗೆ ಸುಮಾರು 10 ಲಕ್ಷ ಖರ್ಚು ಆಗುವುದರಿಂದ ಹಣದ ಸಂಗ್ರಹದ ಬಗ್ಗೆ ವಾಟ್ಸ್ಅಪ್ ಗ್ರೂಪ್ನಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು.
ಜು.28ರಂದು ಮಹಿಳೆಗೆ ಕರೆ ಮಾಡಿದ ವ್ಯಕ್ತಿ, ಚಿಕಿತ್ಸೆಗೆ ನಾನು 3 ಲಕ್ಷ ಹಣ ಕಳುಹಿಸುತ್ತೇನೆ, ಆದರೆ ಜಿ.ಎಸ್.ಟಿ ಕಟ್ಟಲು 30,000 ರೂ. ಹಣ ನನಗೆ ಕಳುಹಿಸಬೇಕು ಎಂದು ಹೇಳಿದ್ದರು. ಅದನ್ನು ನಂಬಿದ ಮಹಿಳೆ ಆ ವ್ಯಕ್ತಿಯ ಖಾತೆಗೆ 30,000 ರೂ. ಹಣ ಕಳುಹಿಸಿದ್ದರು. ಆ ಹಣ ಪಡೆದ ವ್ಯಕ್ತಿ ಮಹಿಳೆಗೆ ಹಣ ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…